Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೀಕೆಂಡ್ ಕರ್ಫ್ಯೂ ವೇಳೆಯೇ ಬರ್ತ್ ಡೇ ಸೆಲೆಬ್ರೇಟ್ ಮಾಡಿಕೊಂಡ ಬಿಜೆಪಿ ಶಾಸಕ..!

Facebook
Twitter
Telegram
WhatsApp

ದಾವಣಗೆರೆ : ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆ ಸರ್ಕಾರ ರಾಜ್ಯದಲ್ಲಿ ಟಫ್ ರೂಲ್ಸ್ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಆದ್ರೆ ಈ ಕೊರೊನಾ ರೂಲ್ಸ್ ಅನ್ನ ಬಿಜೆಪಿ ನಾಯಕರೇ ಬ್ರೇಕ್ ಮಾಡುತ್ತಿದ್ದಾರೆ.

ಜಗಳೂರು ಕ್ಷೇತ್ರದ ಶಾಸಕ ಎಸ್ ವಿ ರಾಮಚಂದ್ರ ಅವರು ಗ್ರ್ಯಾಂಡ್ ಆಗಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ. ಅದು ವೀಕೆಂಡ್ ಕರ್ಫ್ಯೂ ಇದ್ದಾಗ. ನೂರಾರು ಜನರನ್ನ ಸೇರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದು ಜನಾಕ್ರೋಶಕ್ಕೆ ಕಾರಣವಾಗಿದೆ.

ವೀಕೆಂಡ್ ಕರ್ಫ್ಯೂ ರೂಲ್ಸ್ ನ ಬ್ರೇಕ್ ಮಾಡಿದ್ರು, ಬಿಜೆಪಿ ಶಾಸಕನ ವಿರುದ್ಧ ಪೊಲೀಸರು ಕೂಡ ಕೇಸ್ ದಾಖಲಿಸಿಲ್ಲ. ಆದ್ರೆ ಜನಸಾಮಾನ್ಯರ ವಿರುದ್ಧ ಕೇಸ್ ದಾಖಲಾಗಿದೆ. ಶಾಸಕರ ಬರ್ತ್ ಡೇಗೆ ಪೊಲೀಸ್ ಠಾಣೆಯ ಸಿಪಿಐ ಗುರುಬಸವರಾಜ್ ಕೂಡ ಹಾಜರಾಗಿ ವಿಶ್ ಮಾಡಿದ್ದಾರೆ. ಜನಸಾಮಾನ್ಯರು ರೂಲ್ಸ್ ಬ್ರೇಕ್ ಮಾಡಿದ್ರೆ ಕೇಸ್ ಹಾಕ್ತಾರೆ.. ದೊಡ್ಡವರು ಮಾಡಿದ್ರೆ ಕಾನೂನಲ್ಲಿ ಶಿಕ್ಷೆ ಇಲ್ವ ಎಂಬುದು ಜನ ಸಾಮಾನ್ಯರ ಪ್ರಶ್ನೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!