ಸುದ್ದಿಒನ್, ಚಿತ್ರದುರ್ಗ, ಜನವರಿ. 17 : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಹಾಗೂ ದಿವಂಗತ ಡಾ. ಹೇಮರೆಡ್ಡಿ (ಡಿಎಚ್ಒ ಹಾಗೂ ಮಾಜಿ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ) ಇವರ ಧರ್ಮಪತ್ನಿ ಅನುಸೂಯ (77 ವರ್ಷ) ಇಂದು (ಜನವರಿ. 17) ಬೆಳಿಗ್ಗೆ ನಿಧನರಾದರು.
ಮೃತರು ಮೂವರು ಪುತ್ರರು, ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಇಂದು ಸಂಜೆ 5 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.





