Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಲಪಾಡ್ ವಿರುದ್ಧದ ಆರೋಪ ತಳ್ಳಿ ಹಾಕಿದ ಗಾಯಗೊಂಡ ಸಿದ್ದು ಹಳ್ಳೇಗೌಡ..!

Facebook
Twitter
Telegram
WhatsApp

 

 

ಬೆಂಗಳೂರು: ನಲಪಾಡ್ ಬೆಂಬಲಿಗರಿಂದ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ವಿರುದ್ಧ ಹಲ್ಲೆ ನಡೆಸಿದ ಆರೋಪ ಎದುರಾಗಿತ್ತು. ಇದೀಗ ಆರೋಪ ಮಾಡಿದ್ದ ಸಿದ್ದು ಹಳ್ಳೇಗೌಡ ಅವರೇ ಈ ಆರೋಪವನ್ನ ನಿರಾಕರಿಸಿದ್ದಾರೆ. ನನ್ನ ಮೇಲೆ ಹಲ್ಲೆಯೇ ಆಗಿಲ್ಲ ಎಂದಿದ್ದಾರೆ.

ನಲಪಾಡ್ ನನಗೆ ಹೊಡೆದಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗುತ್ತಿದೆ. ಇದು ಶುದ್ಧ ಸುಳ್ಳು. ಗಲಾಟೆ ನಡೆದ ಸ್ಥಳದಲ್ಲಿ ನಾನು ಇರಲೇ ಇಲ್ಲ. ನನ್ನ ಮೇಲೆ ಹಲ್ಲೆಯೇ ನಡೆದಿಲ್ಲ. ತಲೆಗೆ ಹೊಡೆದಿದ್ದಾರೆ, ತುಟಿ ಹರಿದು ಹೋಗಿದೆ ಅಂತೆಲ್ಲಾ ಸುದ್ದಿ ಹರಿದಾಡುತ್ತಿದೆ. ಇದೆಲ್ಲಾ ನೂರಕ್ಕೆ ನೂರರಷ್ಟು ಸುಳ್ಳು. ನಾವೆಲ್ಲಾ ಅಣ್ಣ ತಮ್ಮಂದಿರ ಥರ ಇದ್ದೇವೆ. ನಾನು ಮೀಟಿಂಗ್ ಮುಗಿಸಿಕೊಂಡು ಬಳ್ಳಾರಿಗೆ ಹೊರಟಿದ್ದೇನೆ ಎಂದಿದ್ದಾರೆ.

ಇನ್ನು ಈ ಘಟನೆ ಬಗ್ಗೆ ನಲಪಾಡ್ ಕೂಡ ಬೆಳಗ್ಗೆ ಸ್ಪಷ್ಟನೆ ನೀಡಿದ್ದರು. ನನ್ನ ಅಧ್ಯಕ್ಷ ಸ್ಥಾನಕ್ಕೆ ಕುತ್ತು ತರಲು ನಮ್ಮವರೆ ಯಾರೋ ಈ ರೀತಿ ಮಾಡಿದ್ದಾರೆ ಎಂದಿದ್ದರು. ಇದಕ್ಕೂ ನನಗೂ ಸಂಬಂಧವಿಲ್ಲ ತನಿಖೆ ಬೇಕಾದರೆ ಆಗಲಿ, ಆಗ ಸತ್ಯ ತಿಳಿಯುತ್ತೆ ಎಂದಿದ್ದರು. ಇದೀಗ ಸಿದ್ದು ಹಳ್ಳೇಗೌಡ ಕೂಡ ಉಲ್ಟಾ ಹೊಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

ಇಂದು ಅಕ್ಷಯ ತೃತೀಯ : 100 ವರ್ಷಗಳ ಬಳಿಕ ಗಜಕೇಸರಿ ಯೋಗ

ಅಕ್ಷಯ ತೃತೀತ ಎಂದರೆ ಹೆಣ್ಣು ಮಕ್ಕಳಿಗೆ ಬಲು ಪ್ರೀತಿ.‌ಈ ದಿನದಂದು ಚಿನ್ನ, ಬೆಳ್ಳಿ ಖರೀದಿ ಮಾಡಿದರೆ ಅಕ್ಷಯ ಪಾತ್ರಯಷ್ಟೇ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ. ಅದಕ್ಕಾಗಿಯೇ ಇಂದು ಬಂಗಾರ ಖರೀದಿ ಮಾಡಲು ಸಾಲು ಸಾಲು ಜನ

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

error: Content is protected !!