Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಲ್ಲಿ ಸಮಸ್ಯೆ ಹೇಳಲು ಕರೆ ಮಾಡಿದ ಮಹಿಳೆಗೆ ಆವಾಜ್ ಹಾಕಿದ ಶಾಸಕ..!

Facebook
Twitter
Telegram
WhatsApp

 

ಬೆಳಗಾವಿ: ಜನಪ್ರತಿನಿಧಿಗಳು ಎಂದರೆ ಜನರ ಸಮಸ್ಯೆ ಆಲಿಸಬೇಕು ಅಲ್ಲವೆ. ಅದನ್ನ ಬಿಟ್ಟು ತಾವೂ ನೋಡಲ್ಲ, ಸಮಸ್ಯೆ ಹೇಳಲು ಬಂದವರಿಗೂ ಸರಿಯಾದ ರೆಸ್ಪಾನ್ಸ್ ಮಾಡಲ್ಲ ಅಂದ್ರೆ ಜನಪ್ರತಿನಿಧಿಗಳು ಯಾತಕ್ಕಾಗಿ ಎಂಬ ಪ್ರಶ್ನೆ ಜನರಿಗೆ ಮೂಡಿಯೇ ಮೂಡುತ್ತೆ. ಯಾಕಂದ್ರೆ ಅಂತದ್ದೊಂದು ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಉತ್ತರ ವಿಧನಾಸಭಾ ಕ್ಷೇತ್ರದ ಶಾಸಕ ಅನಿಲ್ ಬೊನಕೆ ಮಹಿಳೆಯೊಬ್ಬರಿಗೆ ಆವಾಜ್ ಹಾಕಿದ್ದಾರೆ. ಶಾಸಕ ಅನಿಲ್ ಗೋವಾ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿದ್ದರಂತೆ. ಆಗ ಬಾಂಧುರ ಗಲ್ಲಿಯ ಮಹಿಳೆಯೊಬ್ಬರು ತಮ್ಮ ಸಮಸ್ಯೆ ಹೇಳಲು ಕರೆ ಮಾಡಿದ್ದಾರೆ.

ಸರ್ ಗಲ್ಲಿಯ ಡ್ರೈನೇಜ್ ಹಾಳಾಗಿ ಮನೆಯೊಳಗೆ ನೀರು ಬರ್ತಿದೆ. ಇದರ ಪರಿಣಾಮ ಜನರು ಆಸ್ಪತ್ರೆಗೆ ಸೇರುತ್ತಿದ್ದಾರೆ. ಆದಷ್ಟು ಬೇಗ ಸರಿ ಮಾಡಿಸಿ ಸರ್ ಎಂದಿದ್ದಷ್ಟೇ, ಆ ಕಡೆಯಿಂದ ಆ ಕೆಲಸ ಆಗಬೇಕು.. ಈ ಕೆಲಸ ಆಗಬೇಕು ಅಂತ ಹೇಳೋಕೆ‌ ನೀವೂ ಯಾರು..? ಗೋವಾ ಚುನಾವಣಾ ಪ್ರಚಾರದಲ್ಲಿದ್ದೇನ ಬರ್ತೀನಿ ಇಡು ಅಂತ ಏಕವಚನದಲ್ಲೇ ಆವಾಜ್ ಹಾಕಿ ಕರೆ ಕಟ್ ಮಾಡಿದ್ದಾರೆ. ಆ ಆಡಿಯೋ ವೈರಲ್ ಆಗಿದ್ದು, ಶಾಸಕರ ನಡತೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!