Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ‌ ನೌಕರರ ಮೇಲಿನ ಸುಳ್ಳು ದೂರುಗಳನ್ನು ಪರಿಶೀಲಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಜಿಲ್ಲಾ ಸರ್ಕಾರಿ ನೌಕರರ ಮನವಿ..!

Facebook
Twitter
Telegram
WhatsApp

ಚಿತ್ರದುರ್ಗ, (ಜ.21) : ಜಿಲ್ಲೆಗೆ ನೂತನವಾಗಿ ಅಧಿಕಾರವಹಿಸಿಕೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ಅವರನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಮಂಜುನಾಥ್ ಹಾಗೂ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿ ಡಮತ್ತು ನೌಕರರು ಶುಭ ಕೋರಿದರು.

ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಮೇಲೆ ನೀಡುವ ಸುಳ್ಳು ದೂರುಗಳನ್ನು ಮಾನ್ಯ ಮಾಡದೆ ಕೂಲಂಕುಷವಾಗಿ ಪರಿಶೀಲಿಸಿ ನಂತರ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರ ಪರವಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ಜಿಲ್ಲಾ ಅಧ್ಯಕ್ಷ ಕೆ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಸಣ್ಣ ನೀರಾವರಿ ಇಲಾಖೆಯ ಪ್ರಕಾಶ್, ಆರೋಗ್ಯ ಇಲಾಖೆಯ ಮುರಳಿಧರ್, ನ್ಯಾಯಾಂಗ ಇಲಾಖೆಯ ನಿರ್ದೇಶಕರು ಹಾಗೂ ಕ್ರೀಡಾ ಕಾರ್ಯದರ್ಶಿಗಳಾದ ಶಶಿಧರ್, ಪೊಲೀಸ್ ಇಲಾಖೆಯ ನಿರ್ದೇಶಕರಾದ  ಅನಿತಾ, ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಜಿಲ್ಲಾಧ್ಯಕ್ಷರಾದ ನಾಗರಾಜ ಕೆ, ಪ್ರಧಾನ ಕಾರ್ಯದರ್ಶಿಗಳಾದ ನಯಾಜ್ ಅಹಮದ್ ರಾಜ,  ಗೌರವಾಧ್ಯಕ್ಷರಾದ  ರಮೇಶ್, ಉಪಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಬಿ.ಇ, ಜಿ.ಸಿ ಬಸವರಾಜ್, ಖಜಾಂಚಿ ಗಳಾದ ರಾಜು,  ಕುಮಾರ್, ಸಂತೋಷ್,  ಸಮಾಜ ಕಲ್ಯಾಣ ಇಲಾಖೆಯ ನೌಕರರಾದ ಬಸವರಾಜ್ ಮತ್ತು ದೇವರಾಜ್, ಹಾಗೂ ಇತರ ಇಲಾಖೆಗಳ ನೌಕರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

error: Content is protected !!