Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಹುಲ್ ನಾಯಕತ್ವದ ಬಗ್ಗೆ ಗಂಭೀರ್ ಅಸಮಾಧಾನ..!

Facebook
Twitter
Telegram
WhatsApp

ಕೆ ಎಲ್ ರಾಹುಲ್ ನಾಯಕತ್ವದಲ್ಲಿ ಏಕದಿನ ಮೊದಲ ಪಂದ್ಯ ನಡೆದಿದೆ. ಆದ್ರೆ ಟೀಂ ಇಂಡಿಯಾ ಸೋತಿದ್ದು ಮಾಜಿ ಟೀಂ ಇಂಡಿಯಾ ಕ್ರಿಕೆಟರ್ ಗೌತಮ್ ಗಂಭೀರ್ ಅಸಮಾಧಾನ ಹೊರ ಹಾಕಿದ್ದಾರೆ.

ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಇದೀಗ ಏಕದಿನ ಮೊದಲ ಪಂದ್ಯದಲ್ಲೂ ಟೀಂ ಇಂಡಿಯಾ ಸೋತಿದ್ದ, ಕೆ ಎಲ್ ರಾಹುಲ್ ನಾಯಕತ್ವದ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ಫೀಲ್ಡಿಂಗ್ ಟೆಸ್ಟ್ ಮಾಡುವಲ್ಲಿ ರಾಹುಲ್ ಮತ್ತಷ್ಟು ಸ್ಟ್ರಾಂಗ್ ಆಗಬೇಕು. ಅಶ್ವಿನ್ ಬೌಲಿಂಗ್ ಬಂದಾಗ ಲೆಗ್ ಸ್ಲಿಪ್ ಅಥವಾ ಶಾರ್ಟ್ ಲೆಗ್ ಫೀಲ್ಡರ್ ಕೊಡಬೇಕಿತ್ತು ಎಂದಿದ್ದಾರೆ.

ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕತ್ವ ವಹಿಸಿಕೊಂಡ ಆರಂಭದಲ್ಲೇ ಗಂಭೀರ್ ಅವರ ಅಸಮಾಧಾನ ಎದುರಿಸಿದ್ದಾರೆ. ಆಟದಲ್ಲಿ ಏನೆಲ್ಲಾ ಯಡವಟ್ಟುಗಳಾಗಿವೆ ಜೊತೆಗೆ ಅದಕ್ಕೊಂದಿಷ್ಟು ಸಲಹೆಯನ್ನು ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ದಾಖಲೆಗಳನ್ನು ಹೆಲಿಕಾಪ್ಟರ್ ನಲ್ಲಿ ಸಾಗಾಟ ಮಾಡಿದರಾ..? ಬಿಜೆಪಿ-ಜೆಡಿಎಸ್ ನಾಯಕರ ಆರೋಪಗಳೇನು..?

  ಬೆಂಗಳೂರು: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಡಿ ತನಿಖೆ ಚುರುಕುಗೊಂಡಿದೆ. ಇದರ ನಡುವೆ ವಿಧಾನ ಪರಿಷತ್ ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಶಾಕಿಂಗ್ ಹೇಳಿಕೆಯೊಂದನ್ನ ನೀಡಿದ್ದಾರೆ. ಮೂಡಾಗೆ ಸಂಬಂಧಿಸಿದ ದಾಖಲೆಗಳು

Soaked Dates: ಬೆಳಿಗ್ಗೆ ನೀರಿನಲ್ಲಿ ನೆನೆಸಿದ ಖರ್ಜೂರ ತಿಂದರೆ ಏನಾಗುತ್ತೆ ಗೊತ್ತಾ?

    ಸುದ್ದಿಒನ್ : ಅನೇಕ ಜನರು ತಮ್ಮ ಸಿಹಿತಿಂಡಿಗಳಲ್ಲಿ ಸಕ್ಕರೆಯ ಬದಲು ಖರ್ಜೂರವನ್ನು ಬಳಸುತ್ತಾರೆ. ಇದು ಸಿಹಿ ರುಚಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಖರ್ಜೂರವನ್ನು ನಿಯಮಿತವಾಗಿ ಸೇವಿಸುವುದರಿಂದ ವಿವಿಧ

ಮಿಥುನ ರಾಶಿಯವರಿಗೆ ಗುರು ದ್ವಾದಶ ಸ್ಥಾನದಲ್ಲಿರುವನು ದಂಪತಿಗಳಿಗೆ ಸಂತಾನ ಫಲ

ಮಿಥುನ ರಾಶಿಯವರಿಗೆ ಗುರು ದ್ವಾದಶ ಸ್ಥಾನದಲ್ಲಿರುವನು ದಂಪತಿಗಳಿಗೆ ಸಂತಾನ ಫಲ, ಕರ್ಕ ರಾಶಿಯವರಿಗೆ ಗುರು ಶುಕ್ರ ಶುಭ ಇದ್ದು ಮದುವೆ ಯೋಗ ಪ್ರಾಪ್ತಿ, ಶನಿವಾರ ರಾಶಿ ಭವಿಷ್ಯ -ಅಕ್ಟೋಬರ್-19,2024 ಸೂರ್ಯೋದಯ: 06:14, ಸೂರ್ಯಾಸ್ತ :

error: Content is protected !!