Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹ್ಯೂಬ್ಲೋಟ್ ವಾಚ್ ಬಗ್ಗೆ ಸಿದ್ದರಾಮಯ್ಯ ಅವರಿಗೆ ಮತ್ತೆ ಪ್ರಶ್ನೆ ಮಾಡಿದ ಬಿಜೆಪಿ..!

Facebook
Twitter
Telegram
WhatsApp

ಬೆಂಗಳೂರು: 40% ಕಮಿಷನ್ ವಿಚಾರಕ್ಕೆ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಚಾಲೆಂಜ್ ಹಾಕಿದ್ದರು.‌ ನಾನು ಮುಖ್ಯಮಂತ್ರಿಯಾಗಿದ್ದಾಗ ಎನ್ಒಸಿಗಾಗಿ ಗುತ್ತಿಗೆದಾರರು ಒಂದು ರೂಪಾಯಿ ಕೊಟ್ಟಿಲ್ಲ. ಕೊಟ್ಟಿದ್ದಾರೆಂದು ಸಾಬೀತು ಪಡಿಸಿದರೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆಂದು ಸವಾಲು ಹಾಕಿದ್ದರು.

ಅದಕ್ಕೆ ಇದೀಗ ಬಿಜೆಪಿ ತಿರುಗೇಟು ನೀಡಿದೆ. ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಮಾನ್ಯ @siddaramaiah ಅವರೇ, ನೀವು ರಾಜಕೀಯ ನಿವೃತ್ತಿ ನೀಡಬೇಡಿ. ದೇಶಾದ್ಯಂತ ಕಾಂಗ್ರೆಸ್ ಹಡಗನ್ನು ಮುಳುಗಿಸಲು ನಿಮ್ಮಂತಹ ನಾಯಕರ ಅಗತ್ಯವಿದೆ. ಅಂದ ಹಾಗೆ ನೀವು ನಯಾಪೈಸೆ ಲಂಚ ತೆಗೆದುಕೊಂಡಿಲ್ಲ ಎಂದು ಹೇಳಿದ್ದೀರಿ. ಹಾಗಾದರೆ ಹ್ಯೂಬ್ಲೋಟ್ ವಾಚ್ ಬಂದಿದ್ದೆಲ್ಲಿಂದ?.

ಮುಖ್ಯಮಂತ್ರಿಯಾಗಿದ್ದಾಗ @siddaramaiah ಅವರು ತಮ್ಮ ಸುತ್ತಲೂ ಭ್ರಷ್ಟರ ದಂಡನ್ನೇ ಇಟ್ಟುಕೊಂಡಿದ್ದರು. ಸಿದ್ದರಾಮಯ್ಯ ಅವರ ಆತ್ಮೀಯರೆಲ್ಲರ ಮೇಲೂ ಕಪ್ಪ ಹಣ ಸಂಗ್ರಹಣೆ ಆರೋಪವಿತ್ತು. ಸಿದ್ದರಾಮಯ್ಯನವರೇ, ನಿಮ್ಮ ಸಲಹೆಗಾರರೊಬ್ಬರ ಐಟಿ ದಾಳಿಯಾದಾಗ ರಾತ್ರಿ ಬಂದು ನಿಮ್ಮ ಮುಂದೆ ಕಣ್ಣೀರು ಸುರಿಸಿದ್ದು ನೆನಪಿದೆಯೇ? ಅದಕ್ಕೇನು ಹೇಳುತ್ತೀರಿ?.

ಮುಖ್ಯಮಂತ್ರಿಯಾಗಿದ್ದಾಗ @siddaramaiah ಅವರು ತಮ್ಮ ಸುತ್ತಲೂ ಭ್ರಷ್ಟರ ದಂಡನ್ನೇ ಇಟ್ಟುಕೊಂಡಿದ್ದರು. ಸಿದ್ದರಾಮಯ್ಯ ಅವರ ಆತ್ಮೀಯರೆಲ್ಲರ ಮೇಲೂ ಕಪ್ಪ ಹಣ ಸಂಗ್ರಹಣೆ ಆರೋಪವಿತ್ತು. ಸಿದ್ದರಾಮಯ್ಯನವರೇ, ನಿಮ್ಮ ಸಲಹೆಗಾರರೊಬ್ಬರ ಐಟಿ ದಾಳಿಯಾದಾಗ ರಾತ್ರಿ ಬಂದು ನಿಮ್ಮ ಮುಂದೆ ಕಣ್ಣೀರು ಸುರಿಸಿದ್ದು ನೆನಪಿದೆಯೇ? ಅದಕ್ಕೇನು ಹೇಳುತ್ತೀರಿ? ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!