Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಕುಮಾರಸ್ವಾಮಿ ಎಲ್ಲಿದ್ರು ಅಂತಾನೇ ಗೊತ್ತಾಗಿಲ್ಲ : ಸಿದ್ದರಾಮಯ್ಯ..!

Facebook
Twitter
Telegram
WhatsApp

 

ಬೆಂಗಳೂರು: ತುಮಕೂರು ಅವ್ರಪ್ಪನ ಜಹಾಗೀರಾ ಎಂದು ಕುಮಾರಸ್ವಾಮಿ ಟ್ವೀಟ್ ನಲ್ಲಿ ಆಕ್ರೋಶ ಹೊರ ಹಾಕಿದ್ದರು. ಆ ಟ್ವೀಟ್ ಗೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ರಾಜ್ಯಾಧ್ಯಕ್ಷ ಆಗಿದ್ದಾಗ ಈ ಕುಮಾರಸ್ವಾಮಿ ಎಲ್ಲಿದ್ರು ಅಂತಾನೇ ಗೊತ್ತಿಲ್ಲ. ನಾನೇಕೆ ಇವರ ಮುಂದೆ ಹೋಗಿ ಕೈಕಟ್ಲಿ. ಅವರು ಬಳಸಿದ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಹೀಗಾಗಿ ಕುಮಾರಸ್ವಾಮಿ ಅವರ ಹೇಳಿಕೆಗೆ ನಾನು ರಿಯಾಕ್ಟ್ ಮಾಡಲ್ಲ.

ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರರು. ಮತದಾರ ಕೊಟ್ಟ ತೀರ್ಪನ್ನ ನಾವೂ ಸ್ವೀಕಾರ ಮಾಡಬೇಕು. ನಾನು ಚುನಾವಣೆಯಲ್ಲಿ ಸೋತಿದ್ದೇನೆ ನಿಜ. ಹಾಗಾದ್ರೆ ಅವ್ರಪ್ಪ ಸೋತಿಲ್ವಾ, ಅವ್ರ ಮಗ ಸೋತಿಲ್ವಾ..? ಈಗ ರಾಜ್ಯದ ಜನರೆದುರು ಕಣ್ಣೀರು ಹಾಕ್ತಿರುವುದು ಯಾರೆಂದು ತಿಳಿದಿದೆ. ನಾನೇಕೆ ಕಣ್ಣೀರು ಹಾಕಲಿ. ಇವರ ಭಾಷೆಯೇ ಇವರ ಸಂಸ್ಕೃತಿಯನ್ನ ತೋರಿಸುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!