Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಾ.02 ರಂದು ಬಿಜೆಪಿ ಪದಾಧಿಕಾರಿಗಳ ಕಾರ್ಯಾಗಾರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 27 : ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ, ಚಿತ್ರದುರ್ಗ ನಗರ ಮತ್ತು ಗ್ರಾಮಾಂತರ ಮಂಡಲದ ಬಿಜೆಪಿ ಪಕ್ಷದ ಪದಾಧಿಕಾರಿಗಳ ಕಾರ್ಯಾಗಾರ ಸಭೆಯನ್ನು ಮಾ.2ರ ಸೋಮವಾರ ಕಮ್ಮರೆಡ್ಡಿ ಸಮುದಾಯ ಭವನದಲ್ಲಿ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ನಗರಾಧ್ಯಕ್ಷ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ನಾಗರಾಜ್ ತಿಳಿಸಿದ್ದಾರೆ.

 

ಈ ಸಭೆಗೆ ಮಾಜಿ ಶಾಸಕರಾದ ಜಿ.ಹೆಚ್. ತಿಪ್ಪಾರೆಡ್ಡಿ, ಲೋಕಸಭಾ ಸದಸ್ಯರಾದ ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಪ್ರಧಾನಕಾರ್ಯದರ್ಶಿ ಪ್ರೀತಮ್‍ಗೌಡ, ವಿಧಾನಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದಗೌಡ, ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು-ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

 

ಈ ಸಭೆಗೆ ಬೂತ್ ಕಮಿಟಿ ಅಧ್ಯಕ್ಷರು, ಶಕ್ತಿ ಕೇಂದ್ರ ಮತ್ತು ಮಹಾಶಕ್ತಿಕೇಂದ್ರದ ಪ್ರಮುಖರು ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು, ಪಕ್ಷದ ಮುಖಂಡರು-ಕಾರ್ಯಕರ್ತರು, ಪಕ್ಷದ ಹಿತೈಷಿಗಳು-ಬೆಂಬಲಿಗರು ಭಾಗವಹಿಸಿ. ಃಐಂ2 ಮತ್ತು ಪದಾಧಿಕಾರಿಗಳ ಕಾರ್ಯಾಗಾರ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲು ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now