Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಜಯಪುರದಲ್ಲಿ ಇಬ್ಬರು ಯುವಕರು ಸಜೀವ ದಹನ..!

Facebook
Twitter
Telegram
WhatsApp

 

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಅಕಸ್ಮಾತ್ ಆಗಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಇಬ್ಬರು ಯುವಕರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ನಿಡಗುಂದಿ ತಾಲೂಕಿನ ಬಸವನಬಾಗೇವಾಡಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. 25 ವರ್ಷದ ಅಶೋಕ ದೇಸ್ನೂಯಿ ಹಾಗೂ 35 ವರ್ಷದ ಲಿಂಬರಾಮ ದೇಸ್ನೂಯಿ ಮೃತಪಟ್ಟವರು.

ಪ್ಲಾಸ್ಟಿಕ್ ಅಂಗಡಿಯಲ್ಲೇ ಈ ಇಬ್ಬರು ಯುವಕರು ಮಲಗಿಕೊಂಡಿದ್ದರು ಎನ್ನಲಾಗಿದೆ. ಇದ್ದಕ್ಕಿದ್ದ ಹಾಗೆ ಹೊತ್ತಿಕೊಂಡ ಬೆಂಕಿ ಎಲ್ಲಾ ಕಡೆ ಆವರಿಸಿಕೊಂಡಿದೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಬಂದು ಅಗ್ನಿ ನಂದಿಸಿದ್ದಾರೆ. ಬೆಂಕಿ ತಹಬದಿಗೆ ಬಂದಿದ್ದು, ಇಬ್ಬರು ಯುವಕರ ಶವಗಳು ಪತ್ತೆಯಾಗಿವೆ. ಈ ಇಬ್ಬರು ಅಂಗಡಿ ಒಳಗೆ ಇದ್ದರು ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!