Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೃಂಗೇರಿ ಶಾಸಕ ರಾಜೇಗೌಡ ವಿರುದ್ದ ಸಿಎಲ್ಪಿ ಸಭೆ ಬಳಿಕ ಬುಗಿಲೆದ್ದ ಆಕ್ರೋಶ..!

---Advertisement---

ಕೋಲಾರ: ಕಾಂಗ್ರೆಸ್ ಶಾಸಕರು ತಮ್ಮ ಸರ್ಕಾರದ ವಿರುದ್ಧ, ತಮ್ಮ ಸಚಿವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಬುಧವಾರ ನಡೆದ ಸಿಎಲ್ಪಿ ಸಭೆಯಲ್ಲಿಯೇ ಗಲಾಟೆ ನಡೆದಿದೆ. ಸಿಎಲ್ಪಿ ಸಭೆಯಲ್ಲಿ ಗಲಾಟೆ ನಡೆದ ಬಳಿಕ ಶಾಸಕ ನಾರಾಯಣ ಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ನಮ್ಮದೇನೆ ಸಮಸ್ಯೆ ಇದ್ದರು ಅವರ ಬಳಿಯೇ ಹೇಳಿಕೊಳ್ಳಬೇಕು. ಹೀಗಾಗಿ ಇರುವಂತಹ ಸಮಸ್ಯೆಗಳನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಡ್ತಾ ಇದ್ದೆ. ಕಠಾರಿ ಅವರು 55 ಶಾಸಕರು ವರ್ಗಾವಣೆ ಮಾಡಲು ಸಹಿ ಹಾಕಿ ಕೊಟ್ಟಿದ್ದರು, ವರ್ಗಾವಣೆ ಮಾಡಿರೋದಿಲ್ಲ. ಈ ಬಗ್ಗೆ ನಾನು ಶಾಸಕರನ್ನು ಒತ್ತಾಯ ಮಾಡುವಂತೆ ನನಗೆ ತಿಳಿಸಿದ್ದರು. ಅದಕ್ಕೆ ನಾನು ಒತ್ತಾಯ ಮಾಡಿದೆ. ಈ ಮಧ್ಯೆ ಸಿಎಲ್ಪಿ ಸಭೆಯಲ್ಲಿ ಗಲಾಟೆ ಆಗಿದ್ದು ನಿಜ ಎಂದು ಒಪ್ಪಿಕೊಂಡಿದ್ದಾರೆ.

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ನ್ಯಾಯ ಕೊಡಿಸ್ತಾರೆ ಎಂಬ ನಂಬಿಕೆ ನನಗೆ ಇದೆ. ದಲಿತ ವಿರೋಧಿ ಆಗಿರುವ ಶೃಂಗೇರಿ ಶಾಸಕ ರಾಜೀವ್ ಗೌಡ ವಿರುದ್ಧ ನಾನು ಕೂಡ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸುತ್ತೇನೆ.

ನನ್ನ ಹಕ್ಕನ್ನ ಅವರು ಮೊಟಕುಗೊಳಿಸ್ತಾ ಇದ್ದಾರೆ. ಯಾಕೆ ನನ್ನ ಹಕ್ಕನ್ನ ಮೊಟಕುಗೊಳಿಸ್ತಾ ಇದ್ದಾರೆ ಅನ್ನೋದನ್ನ ತಿಳಿದುಕೊಂಡು ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಆಗ್ರಹಿಸುತ್ತೇನೆ. ಇವತ್ತು ರೆವಿನ್ಯೂ ಯಾಕೆ ಬರ್ತಾ ಇಲ್ಲ. ಈ ರಾಜ್ಯದಲ್ಲಿ ಈ ರಾಜ್ಯದಲ್ಲಿ ರಿಜಿಸ್ಟ್ರೇಷನ್ ಆಗುವಾಗ ಏನೆಲ್ಲಾ ಸಮಸ್ಯೆಗಳು ಎದುರಾಗ್ತಿವೆ. ಕಾವೇರಿ ಎರಡು ಮಾಡಿದಾಗ ರೈತರಿಗೆ ಏನು ಸಮಸ್ಯೆ ಆಯ್ತು. ಇದರಿಂದ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಕಡಿತವಾಗ್ತಾ ಇದೆ ಎಂಬುದನ್ನ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now