Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾರ್ಚ್ 15 ರಂದು ದಂತ ವೈದ್ಯರಿಗೆ ವಿಶೇಷ ಕಾರ್ಯಾಗಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 13 : ಖ್ಯಾತ ವಸಡು ರೋಗ ತಜ್ಞರು ಹಾಗೂ ಕಳೆದ 30 ವರ್ಷಗಳ ಅನುಭವವಿರುವ ಡಾ.ವಾದಿರಾಜ ಅವರಿಂದ ಖಾಸಗಿ ದಂತ ವೈದ್ಯರಿಗೆ “ವಸಡು ಚಿಕಿತ್ಸೆ ಹಾಗೂ ಕೃತಕ ಹಲ್ಲಿನ ಕೆಲಸ ನಿರ್ವಹಿಸುವ ಇಂಪ್ಲಾಂಟ್ ದೃಢತೆಯಲ್ಲಿ ವಸಡುಗಳ ಪಾತ್ರ ” ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರ ಮಾರ್ಚ್ 15 ರಂದು ನಡೆಯಲಿದೆ.

ನಗರದ ಎಪಿಎಂಸಿ ಮಾರ್ಕೆಟ್ ಗೇಟ್ ಎದುರು, ಜುಡಿಯೋ ಮೇಲ್ಭಾಗ ಜಗಳೂರು ಮಹಾಲಿಂಗಪ್ಪ ಟವರ್ಸ್ ನಲ್ಲಿ ಚಿತ್ರದುರ್ಗ ಜಿಲ್ಲಾ ಖಾಸಗಿ ದಂತ ವೈದ್ಯರ ಸಂಘ (ರಿ) ಇವರ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now