Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು | ಏ.5 ರಂದು ಆರೋಗ್ಯ ತಪಾಸಣಾ ಶಿಬಿರ

---Advertisement---

ಸುದ್ದಿಒನ್, ಮೊಳಕಾಲ್ಮುರು, ಏಪ್ರಿಲ್. 04 : ತಾಲ್ಲೂಕಿನ ತಳಕು ಹೋಬಳಿಯ ರುದ್ರಮ್ಮನಹಳ್ಳಿಯಲ್ಲಿ ನಾಳೆ ( ಏ. 05, ಭಾನುವಾರ) ಉಚಿತ ಆರೋಗ್ಯ ತಪಾಸಣಾ ಶಿಬಿರ ಏರಪಡಿಸಲಾಗಿದೆ.

ಡಿ.ಜಿ.ಎಮ್. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಗದಗ,
NIMA, K.S.B ಹಾಗೂ ಜಿಲ್ಲಾ ಘಟಕ ಚಿತ್ರದುರ್ಗ, ಅಮೃತ ಆಯುರ್ವೇದ ಮೆಡಿಕಲ್ ಕಾಲೇಜ್, ಚಿತ್ರದುರ್ಗ ಇವರ ಸಹಯೋಗದೊಂದಿಗೆ ಅಲುಮ್ಮಿ ಅಸೋಸಿಯೆಶನ್ 22ನೇ ಸ್ನೇಹ ಸಿಂಚನ 2026 ಅನುಸ್ಮರಣ – 2001 ನೇ ಬ್ಯಾಚ್ ನವರು ಈ ಉಚಿತ ತಪಾಸಣಾ ಶಿಬಿರ ಆಯೋಜಿಸಿದ್ದಾರೆ.

ಈ ಶಿಬಿರದಲ್ಲಿ ಬಿ.ಪಿ, ಶುಗರ್, ಮಕ್ಕಳ ಆರೋಗ್ಯ ತಪಾಸಣೆ, ಆರೋಗ್ಯಕರ ಜೀವನ ಶೈಲಿಯ ಕುರಿತು ಡಾ. ಸಣ್ಣ ಓಬಯ್ಯ ಅವರು ತಪಾಸಣೆ ನಡೆಸುವರು.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಶಿಬಿರ ಆರಂಭವಾಗಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7899087394 ಸಂಪರ್ಕಿಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...