Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಮುಗಿದ ಅಧ್ಯಾಯ ಎಂದ ಇಬ್ರಾಹಿಂ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಏನಂದ್ರು..?

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ ಸಿಎಂ ಇಬ್ರಾಹಿಂ ಇಂದು ಕಾಂಗ್ರೆಸ್ ಬಗ್ಗೆ ಅಸಮಾಧಾನ ಹೊರಹಾಕಿದ್ದರು. ನನಗೂ ಕಾಂಗ್ರೆಸ್ ಗೂ ಮುಗಿದ ಅಧ್ಯಾಯ ಎಂದಿದ್ದರು. ಕಾಂಗ್ರೆಸ್ ಬಿಡೋದು ಕನ್ಫರ್ಮ್ ಅನ್ನೋ ರೀತಿ ಚರ್ಚೆಯಾಗುತ್ತಿದೆ. ಇದೀಗ ಇವರ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ನಾನು ಖಂಡಿತ ಅವರ ಬಳಿ ಮಾತಾಡ್ತೀನಿ ಎಂದಿದ್ದಾರೆ.

ಸಿಎಂ ಇಬ್ರಾಹಿಂ ಸೀನಿಯರ್ ಲೀಡರ್. ಅವರು ಕಾಂಗ್ರೆಸ್ ಗಾಗಿ ದುಡಿದಿದ್ದಾರೆ. ಸಿದ್ದರಾಮಯ್ಯ ಅವರು ಅವರಿಗೆ ಎಂಎಲ್ಎ ಟಿಕೆಟ್ ನೀಡಿದ್ದರು. ಅವರು ಸೋತರು ಕೂಡ ಯೋಜನಾ ಆಯೋಗದ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ನಿಂದ ಎರಡು ಬಾರಿ ಎಂಎಲ್ಸಿ ಮಾಡಲಾಗಿದೆ.

ಇನ್ನು ನಾನು ತಬ್ಬಲಿಯಂತಾಗಿದ್ದೇನೆ ಎಂಬ ಇಬ್ರಾಹಿಂ ಅವರ ಮಾತಿಗೆ ರಿಯಾಕ್ಟ್ ಮಾಡಿದ್ದು, ಇಲ್ಲಿ ಯಾರೂ ತಬ್ಬಲಿಗಳಲ್ಲ. ಸಿದ್ದರಾಮಯ್ಯ ಸೇರಿದಂತೆ ನಾನು ತಬ್ಬಲಿಯಲ್ಲ. ಅವರು ಹಿರಿಯರಿದ್ದಾರೆ. ಹೀಗಾಗಿ ಅವರ ಬಳಿ ನಾನು ಮಾತಾಡುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!