Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಂಬು ಗರ್ಭೀಣಿಯನ್ನ ಅಡ್ಮಿಟ್ ಮಾಡಿಕೊಳ್ಳಲು ಹಣಕ್ಕೆ ಬೇಡಿಕೆ : ಹಣಕೊಡಲಾಗದೆ ಮಗು ಕಳೆದುಕೊಂಡ ಪೋಷಕರು..!

Facebook
Twitter
Telegram
WhatsApp

 

ಭೂಪಾಲ್ : ಲಂಚ ಮುಕ್ತ ಮಾಡೋದಕ್ಕೆ ಸಾಧ್ಯವಾ ಅನ್ನೋ ಪ್ರಶ್ನೆ ಕಾಡದೆ ಇರದು. ಏನೋ ಕಷ್ಟನೋ ಸುಖನೋ, ಸಾಲನೋ ಸೋಲನೋ ಮಾಡಿ ಹಣ ಕೊಟ್ಟು ಕೆಲಸ ಮಾಡಿಸಿಕೊಳ್ತಾರೆ. ಅದು ಸದ್ಯ ನಡೆದುಕೊಂಡು ಬಂದಿರುವ ಪದ್ಧತಿ. ಆದ್ರೆ ಲಂಚ ಬಾಕರಿಗೆ ಮಾನವೀಯತೆ ಮೆರೆಯುವಲ್ಲಿಯೂ ಧನದಾಹಿಗಳಾಗುತ್ತಿರುವುದು ವಿಷಾದಕರ.

ಮಧ್ಯಪ್ರದೇಶದ ಭಿಂಡ್ ನಲ್ಲಿ ತುಂಬು ಗರ್ಭೀಣಿ ಈ ಲಂಚ ಬಾಕತನಕ್ಕೆ ತನ್ನ ಹಸುಗೂಸನ್ನ ಕಳೆದುಕೊಂಡಿದ್ದಾಳೆ. ರಾಜಪುರ ಗ್ರಾಮದ ನಿವಾಸಿ ಕಲ್ಲೋ ಎಂಬಾಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ರಾತ್ರೋ ರಾತ್ರಿ ಆಕೆಯ ಪತಿ ಹೆಂಡತಿಯನ್ನ ಆಸ್ಪತ್ರೆಗೆಂದು ಭಿಂಡ್ ಗೆ ಕರೆದುಕೊಂಡು ಬಂದಿದ್ದಾನೆ.

ಈ ವೇಳೆ ಆಸ್ಪತ್ರೆ ಸಿಬ್ಬಂದಿ 5 ಸಾವಿರ ಹಣ ಕೊಡೋದಕ್ಕೆ ಕೇಳಿದ್ದಾನೆ. ಆದ್ರೆ ಹಣ ಇಲ್ಲ ಎಂದಾಗ ಬೇರೆ ಕಡೆ ಅಲ್ಟ್ರಾಸೌಂಡ್ ಮಾಡಿಸುವಂತೆ ಸೂಚಿಸಿದ್ದಾನೆ. ಹೊರಗಡೆ ಬಂದಾಗ ಮಗು ಜನಿಸಿದೆ. ಆದ್ರೆ ಈ ವೇಳೆ ಮಗು ಸಾವನ್ನಪ್ಪಿದೆ. ಈ ಘಟನೆ ಸಂಬಂಧ ತನಿಖೆ ನಡೆಸಲು ಜಿಲ್ಲಾಡಳಿತ ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!