Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಬೈಲ್ ಕಂಪನಿಗಳು ರಸ್ತೆ ಅಗೆದಾಗ ಸುಮ್ಮನಿದ್ದರು : ಗ್ಯಾಸ್ ಪೈಪ್ಲೈನ್ ಗೆ ವಿರೋಧ ವ್ಯಕ್ತಪಡಿಸಿದ ಶಾಸಕರಿಗೆ ಪ್ರತಾಪ್ ಸಿಂಹ ಟಾಂಗ್..!

Facebook
Twitter
Telegram
WhatsApp

 

ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಈ ಗ್ಯಾಸ್ ಕನೆಕ್ಷನ್ ದೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಯಾಕಂದ್ರೆ ಕಡಿಮೆ ರೇಟ್ ಇದ್ದಾಗ ಎಲ್ಲರೂ ತಮ್ಮ ತಮ್ಮ ಮನೆಗಳಿಗೆ ಗ್ಯಾಸ್ ಕನೆಕ್ಷನ್ ಏನೋ ಕೊಡಿಸಿಕೊಂಡ್ರು. ಆದ್ರೆ ಈಗ ಸಾವಿರ ರೂಪಾಯಿ ಎಲ್ಲಾ ಸೇರಿ. ಹೀಗಾಗಿ ಈ ಗ್ಯಾಸ್ ಸಹವಾಸವೇ ಬೇಡ ಎಂದು ಗ್ರಾಮೀಣ ಜನತೆ ಮತ್ತೆ ಸೌದೆ ಒಲೆ ಕಡೆಗೆ ವಾಲುತ್ತಿದ್ದಾರೆ.

ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಮಾತನಾಡಿದ್ದು, ಗ್ಯಾಸ್ ಪೈಪ್ ಲೈನ್ ಹಾಕೋದ್ರಿಂದ 500. ರೂಪಾಯಿಗೆ ಸಿಗಲಿದೆ. 400 ರೂಪಾಯಿ ಉಳಿತಾಯವಾಗುತ್ತೆ ಎಂದಿದ್ದಾರೆ. ಗ್ಯಾಸ್ ಪೈಪ್ಲೈನ್ ವ್ಯವಸ್ಥೆ ಅತ್ಯಂತ ಮಹತ್ವದ್ದು. ಈಗ 904 ರೂಪಾಯಿ ಗ್ಯಾಸ್ ರೇಟ್ ಇದೆ. ಡೆಲಿವರಿ ಚಾರ್ಜ್ ಸೇರಿ ಸಾವಿರ ಆಗುತ್ತೆ. ಈ ಪೈಪ್ಲೈನ್ ಮಾಡೋದ್ರಿಂದ ಕಡಿಮೆ ಹಣಕ್ಕೆ ಸಿಗುತ್ತೆ.

ಈಗಾಗ್ಲೇ ಈ ಯೋಜನೆ ಗುಜರಾತ್ ನಲ್ಲಿದೆ. ಬೆಂಗಳೂರು, ಮೈಸೂರು, ತುಮಕೂರು ಸೇರಿದಂತೆ ಹಲವೆಡೆ ಗ್ಯಾಸ್ ಪೈಪ್ ಲೈನ್ ಅಳವಡಿಸಲು ಯೋಜನೆ ನಡೆಯುತ್ತಾ ಇದೆ. ಗ್ಯಾಸ್ ಪೈಪ್ಲೈನ್ ಯೋಜನೆಯನ್ನ ಹಲವರು ವಿರೋಧಿಸುತ್ತಿದ್ದಾರೆ. ಅಲ್ಲ ಅವರೆಲ್ಲಾ ಮೊಬೈಲ್ ಕಂಪನಿಗಳು ಅಗೆದ ಪೈಪ್ಲೈನ್ ಬಗ್ಗೆ ವಿರೋಧಿಸಿದರಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಗ್ಯಾಸ್ ಗಾಗಿ ತೆಗೆದ ಪೈಪ್ಲೈನ್ ಅನ್ನ 24 ಗಂಟೆಗಳ ಒಳಗೆ ಮುಚ್ಚಲಾಗುತ್ತದೆ. ಆ ಹಳ್ಳಗಳನ್ನ ಸರಿ ಮಾಡಲು ಪಾಲಿಕೆಯಿಂದಲೇ ಹಣ ನೀಡಲಾಗುತ್ತೆ. ಖಾಸಗಿ ಕಂಪನಿಗಳು ಹಳ್ಳ ಹಗೆದರೆ ಯಾರು ಕೇಳಲಿಲ್ಲ. ಆದ್ರೆ ಜನರಿಗೆ ಅನುಕೂಲವಾಗುವಂತ ಕೆಲಸ ಮಾಡಲು ಹೊರಟರೆ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!