Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಟೇಲ್ ಮುಂದೆ ಟು ಡೇ ಸ್ಪೆಷಲ್ ಬೋರ್ಡ್ ಇರುತ್ತಲ್ಲ, ಹಂಗೆ ಡಿಕೆಶಿ, ಸಿದ್ದರಾಮಯ್ಯಂದು : ಸಚಿವ ಅಶೋಕ್

Facebook
Twitter
Telegram
WhatsApp

 

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಆರು ತಿಂಗಳು. ಸರ್ಕಾರದಿಂದ ಕಲ್ಯಾಣ ಕಾರ್ಯಕ್ರಮವನ್ನ ಮಾಡಲಾಗಿದೆ. ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರ ಏನೂ ಸಾಧನೆ ಮಾಡಿಲ್ಲ ಎಂದಿದ್ದರು.

ಆ ಬಗ್ಗೆ ಸಚಿವ ಆರ್ ಅಶೋಕ್ ಅವರು ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರಿಗೆ ನಾನು ಮಾಡಿದ್ದೆ ಸರಿ ಎಂಬ ಭಾವನೆ ಇದೆ. ಹೆಚ್ಚು ಬಜೆಟ್ ಮಂಡನೆ ಮಾಡಿದ್ದೇನೆಂಬ ಅಹಂ ಜಾಸ್ತಿಯಾಗಿದೆ. ಎಲ್ಲಾ ವಿಚಾರ ಕ್ಕೂ ಒಂದು ರಿಯಾಕ್ಷನ್ ಕೊಡಬೇಕೆಂಬ ಚಟ ಅವರಿಗಿದೆ. ಹಾಗಾಗಿ ಎಲ್ಲದಕ್ಕೂ ಮಾತಾಡ್ತಾ ಇರ್ತಾರೆ.

ಸಿದ್ದರಾಮಯ್ಯ ಅವರು ಐದು ವರ್ಷ ಆಡಳಿತ ನಡೆಸಿದ್ರು ಕೂಡ ಏನು ಮಾಡ್ಲಿಲ್ಲ. ಆದ್ರೆ ಬಸವರಾಜ್ ಬೊಮ್ಮಾಯಿ ಅವರು ಆರೇ ತಿಂಗಳಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಜನ ಈಗಾಗ್ಲೇ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ಆದ್ರೂ ಡಿಕೆಶಿ, ಸಿದ್ದರಾಮಯ್ಯ ಶೋ ನಡೀತಾ ಇದೆ. ಹೊಟೇಲ್ ಮುಂದೆ ಟುಡೇ ಸ್ಪೆಷಲ್ ಬೋರ್ಡ್ ಇರುತ್ತಲ್ಲ ಆ ಥರ ಇವರಿಬ್ಬರ ಶೋ ಇರುತ್ತೆ.

17 ಜನ ಕಾಂಗ್ರೆಸ್ ಬಿಟ್ಟು ಬಂದ್ರಲ್ಲ. ಆಗಲೇ ಕಾಂಗ್ರೆಸ್ ಸತ್ಯಶೋಧನ ಸಮಿತಿ ಮಾಡ್ಬೇಕಿತ್ತು. ಅವರೆಲ್ಲಾ ಕಾಂಗ್ರೆಸ್ ಬಿಟ್ಟಿದ್ದು ಯಾಕೆ ಅಂತ ತಿಳಿದುಕೊಳ್ಳಬೇಕಿತ್ತು. ಈಗ ಸಿ ಎಂ ಇಬ್ರಾಹಿಂ ಅವರು ಕೂಡ ಕಾಂಗ್ರೆಸ್ ಬಿಡ್ತಾ ಇದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!