Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 19 ರಂದು ಮಾಸಿಕ ದಂತ ವೈದ್ಯರಿಗೆ ವಿಶೇಷ ಕಾರ್ಯಾಗಾರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 19 : ನಗರದ ಎಪಿಎಂಸಿ ಮಾರ್ಕೆಟ್ ಗೇಟ್ ಎದುರು, ಜುಡಿಯೋ ಮೇಲ್ಭಾಗ ಜಗಳೂರು ಮಹಾಲಿಂಗಪ್ಪ ಟವರ್ಸ್ ನಲ್ಲಿ ಚಿತ್ರದುರ್ಗ ಜಿಲ್ಲಾ ಖಾಸಗಿ ದಂತ ವೈದ್ಯರ ಸಂಘ (ರಿ) ಇವರ ವತಿಯಿಂದ
ದಂತ ವೈದ್ಯರಿಗೆ ವಿಶೇಷ ಕಾರ್ಯಾಗಾರ ಇಂದು ಸಂಜೆ ನಡೆಯಲಿದೆ.

ಮಾನಸಿಕ ಒತ್ತಡ ಹಾಗೂ ದೈನಂದಿನ ಕೆಲಸ ಕಾರ್ಯಗಳಿಂದ ಒತ್ತಡ ನಿವಾರಣೆಯ ಬಗ್ಗೆ ಮಹಾರಾಷ್ಟ್ರದ ಕಲ್ಯಾಣ ನಗರದ ಡಾ.ವಿಮನ್ಯು ಅಕ್ಕೇರ ಅವರು ದಂತ ವೈದ್ಯರಿಗೆ ಪ್ರಾಣಿಕ್ ಹೀಲಿಂಗ್ ಹಾಗೂ ಧ್ಯಾನದ ಬಗ್ಗೆ ಒಂದು ಗಂಟೆಯ ವಿಶೇಷ ತರಬೇತಿ ನೀಡಲಿದ್ದಾರೆ. ಇವರ ಜೊತೆಗೆ ನಗರದ ಎಚ್ ಡಿ ಎಫ್ ಸಿ ಬ್ಯಾಂಕ್ ನ ಶಿವರಾಜ್ ಪಾಟೀಲ್ ರವರು ಆರ್ಥಿಕ ಸಬಲತೆ ಹಾಗೂ ಆರ್ಥಿಕ ನಿರ್ವಹಣೆಯ ಬಗ್ಗೆ ಚಿತ್ರದುರ್ಗ ಜಿಲ್ಲಾ ಖಾಸಗಿ ದಂತ ವೈದ್ಯರಿಗೆ ಈ ಕುರಿತು ಒಂದು ದಿನದ ವಿಶೇಷ ಕಾರ್ಯಾಗಾರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...