Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೋಲಾರದಲ್ಲಿ ರೈತನಿಗೆ ಸಿಕ್ತು ಮರಣ ಪ್ರಮಾಣ : ನೋಡಿ ಶಾಕ್ ಆದ ಬದುಕಿರುವ ರೈತ..!

Facebook
Twitter
Telegram
WhatsApp

ಕೋಲಾರ : ಆಗಾಗ ಕೆಲವೊಂದು ಯಡವಟ್ಟುಗಳು ನಡೆಯುತ್ತಲೇ ಇರುತ್ತವೆ. ಇದೀಗ ಜಿಲ್ಲೆಯಲ್ಲಿ ಬದುಕಿರುವ ರೈತನಿಗೆ ಮರಣ ಪ್ರಮಾಣ ನೀಡಿ, ಕಂದಾಯ ಇಲಾಖೆ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ಆದ್ರೆ ಆ ಯಡವಟ್ಟಿನಿಂದ ಆ ರೈತ ಶಾಕ್ ಆಗಿದ್ದಾನೆ.

ಮುಳಬಾಗಿಲು ತಾಲೂಕಿನ ಎಂ ಹೊಸಹಳ್ಳಿ ಗ್ರಾಮದ ರೈತ ಶಿವರಾಜ್ ಅವರಿಗೆ ಹೀಗೆ ಮರಣ ಪ್ರಮಾಣ ಪತ್ರ ಸೇರಿದೆ. ಈ ಮರಣ ಪತ್ರ ಕಂಡು ಶಿವರಾಜ್ ನಿಜಕ್ಕೂ ಶಾಕ್ ಆಗಿದ್ದಾರೆ. ಈ ಸಂಬಂಧ ಕಂದಾಯ ಇಲಾಖೆಯ ಯಡವಟ್ಟಿನ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ರೈತ ಶಿವರಾಜ್ ಪಡಿತರ ತರಲೆಂದು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಆತನ ಹೆಸರು ಪಡಿತರದಲ್ಲಿ ಕೈ ಬಿಡಲಾಗಿತ್ತು. ಈ ಸಂಬಂಧ ವಿಚಾರಿಸಿದಾಗ ಆತ ಮರಣ ಹೊಂದಿದ್ದಾನೆಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಈ ಹಿಂದಿನ ತಹಶೀಲ್ದಾರ್ ಆಗಿದ್ದ ಜಿ ರಾಜಶೇಖರ್ ಸೇರಿದಂತೆ ಹಲವರ ವಿರುದ್ಧ ರೈತ ಶಿವರಾಜ್ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

error: Content is protected !!