Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮೇ. 05 ರಂದು ವಿದ್ಯುತ್ ವ್ಯತ್ಯಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 04 : ವಿ.ವಿ ಕೇಂದ್ರದಲ್ಲಿ ವಿದ್ಯುತ್ ಉಪಕರಣಗಳನ್ನು ಬದಲಾಯಿಸುವ ತುರ್ತು ನಿರ್ವಹಣ ಕಾಮಗಾರಿ ಇರುವ ಪ್ರಯುಕ್ತ ನಾಳೆ (ದಿನಾಂಕ 5.5.2026 ರಂದು) ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರದ ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಈ ಕೆಳಗಿನ ನಗರ ಮಾರ್ಗಗಳಿಗೆ ಬೆಳಗ್ಗೆ 10.00 ರಿಂದ ಮಧ್ಯಾಹ್ನ 2:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ. ಆದುದರಿಂದ ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :
ಗಾಂಧಿ ನಗರ , ಐ,ಯು,ಡಿ,ಪಿ ಲೇಔಟ್, ಟೀಚರ್ಸ್ ಕಾಲೋನಿ, ಪ್ರಶಾಂತ್ ನಗರ, ಕೆಳಗೋಟೆ, ಆಕಾಶವಾಣಿ ಹಿಂಭಾಗ, ಬ್ಯಾಂಕ್ ಕಾಲೋನಿ, ಮದಕರಿಪುರ, ಜೆ.ಸಿ.ಆರ್, ಚಂದವಳ್ಳಿ, ಮಾರುತಿ ನಗರ , ಮೇದೇಹಳ್ಳಿ ರಸ್ತೆ, ಬುರುಜನಹಟ್ಟಿ, ಪ್ರೈವೇಟ್ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ರಾಜೇಂದ್ರಸ್ವಾಮಿ ದೇವಸ್ಥಾನ, ನೀಲಕಂಠೇಶ್ವರ ದೇವಸ್ಥಾನ, ಸಂತೆ ಮೈದಾನ, ಸಂತೇಹೋಂಡ, ದವಳಗಿರಿ ಬಡಾವಣೆ, ದಿ.ವಿ.ಕೆ.ಎಸ್ ಲೇಔಟ್, ಎಸ್.ಜೆ.ಎಮ್.ಕಾಲೇಜ್, ಮಾಲಪ್ಪನಹಟ್ಟಿ ರಸ್ತೆ, ಹೊಳಲ್ಕೆರೆ ಮುಖ್ಯ ರಸ್ತೆ, ಮಲ್ಲಾಪುರ, ಕನಕನಗರ, ಮಲ್ಲಾಪುರ ಗೊಲ್ಲರಹಟ್ಟಿ, ತಮಟಕಲ್ಲು, ಮೇದೇಹಳ್ಳಿ, ವಿದ್ಯಾನಗರ , ಪಿಳ್ಳೆಕೆರನಹಳ್ಳಿ, ಎ.ಪಿ.ಎಮ್.ಸಿ, ಪೈರ್ ಇಂಜಿನ್ ಸ್ಟೇóಷನ್, ಅಗಸನಕಲ್ಲು, ಚೋಳಗುಡ್ಡ, ನೆಹರು ನಗರ, ಮಾರುತಿ ಲೇಔಟ್ ತಾಜ್ ಪೀರ್ ಲೇಔಟ್, ಸಿದ್ದಾರ್ಥ ಬಢಾವಣೆ, ಕಾವಡಿಗರಹಟ್ಟಿ, ದವಳಗಿರಿ 3 ನೇ ಹಂತ , ಅರವಿಂದ ಗಾರ್ಮೆಂಟ್ಸ್ , ಆಜಾದ್ ಫ್ಲೇರ್ ಮಿಲ್, ರೈಲ್ವೇ ನಿಲ್ದಾಣ , ತಮಟಕಲ್ಲು ರಸ್ತೆ, ಗುಡ್ಡದರಂಗವ್ವನಹಳ್ಳಿ, ಚಿಕ್ಕಗೋಂಡನಹಳ್ಳಿ, ಮಾಡನಾಯಕನಹಳ್ಳಿ, ವಿದ್ಯಾನಗರ, ಎಸ್.ಆರ್ ಲೇಔಟ್ , ಮುರುಘ ಮಠ, ಮಾದರ ಚೆನ್ನಯ್ಯ ಮಠ, ಮುರುಘರಾಜೇಂದ್ರ ನಗರ, ಮಠದ ಕುರುಬರ ಹಟ್ಟಿ, ಜೆ.ಎಮ್.ಐ.ಟಿ ಕ್ಯಾಂಪ್ಸ್ ವಿಶ್ವೇಶ್ವರಯ್ಯ ಬಡಾವಣೆ, ಮರುಳ ಸಿದೇಶ್ವರ ಬಡಾವಣೆ, ಶಿವ ಲೇಔಟ್ , ನಿಸರ್ಗ ಬಡಾವಣೆ, ತರಳುಬಾಳ ನಗರ, ಗಾಂಧಿ ವೃತ್ತ , ಚಿಕ್ಕಪೇಟೆ, ತ.ರಾ.ಸು ರಂಗ ಮಂದಿರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...