ಸುದ್ದಿಒನ್, ಚಿತ್ರದುರ್ಗ, ಮೇ. 04 : ನಗರದ ಮೆದೇಹಳ್ಳಿ ರಸ್ತೆ ಪಿಎಂಎಸ್ ಲೇಔಟ್ ನಿವಾಸಿ ಎಚ್.ಎಂ.ಶರಣೇಂದ್ರಪ್ಪ(95 ವರ್ಷ)ಅವರು ಸೋಮವಾರ ಸಂಜೆ ನಿಧನ ಹೊಂದಿದರು.
ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಂ.ಎಸ್.ಸೋಮಶೇಖರ್, ಮಲ್ಲಪ್ಪ ಸಾಹುಕಾರ್ (ಶ್ರೀ ಶರಣ ಸಿದ್ದೇಶ್ವರ ಟ್ರೇಡರ್ಸ್, ಆರ್ ಎಮ್ ಸಿ ಯಾರ್ಡ್ ಈ ಅಂಡ್ ಎಫ್ ಬ್ಲಾಕ್, ಚಿತ್ರದುರ್ಗ) ಸೇರಿದಂತೆ ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹುಲಿಕೆರೆ ಗ್ರಾಮದಲ್ಲಿ ಮಂಗಳವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











