Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಧುಸ್ವಾಮಿಗೆ ತಪ್ಪಿದ ಜಿಲ್ಲಾ ಉಸ್ತುವಾರಿ: ಶಾಸಕ ಮಸಾಲೆ ಜಯರಾಮ್ ಅಸಮಾಧಾನ..!

Facebook
Twitter
Telegram
WhatsApp

 

ತುಮಕೂರು: ಜಿಲ್ಲಾ ಉಸ್ತುವಾರಿ ಹಂಚಿಕೆ ಬಗ್ಗೆ ಸಚಿವರು ಅಸಮಾಧಾನ ಹೊರಹಾಕಿದ್ದಾರೆ, ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ. ಯಾರು ಯಾರಿಗೂ ಈ ಸಂಬಂಧ ಸಮಾಧಾನವೇ ಇದ್ದಂತೆ ಕಾಣುತ್ತಿಲ್ಲ. ಇದೀಗ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಅವರ ಕೈ ತಪ್ಪಿದ್ದಕ್ಕೆ ಶಾಸಕ ಮಸಾಲೆ ಜಯರಾಮ್ ಅಸಮಾಧಾನ ಹೊರಹಾಕಿದ್ದಾರೆ.

ನಗರದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಸಾಲೆ ಜಯರಾಮ್, ಬಿಜೆಪಿ ಸರ್ಕಾರ ಇವತ್ತು ಅಧಿಕಾರಕ್ಕೆ ಬರೋದಕ್ಕೆ ಮಾಧುಸ್ವಾಮಿ ಕೊಡುಗೆ ಅಪಾರವಾಗಿದೆ. ಸದನದಲ್ಲಿ ವಿಪಕ್ಷನಾಯಕರಿಗೆ ಚಾಟಿ ಬೀಸಿ ಉತ್ತರ ಕೊಡೋ ಏಕೈಕ ವ್ಯಕ್ತಿ ಅಂದ್ರೆ ಅದು ಮಾಧುಸ್ವಾಮಿ. ಸರ್ಕಾರವನ್ನ ಸಮರ್ಥನೆ ಮಾಡಿಕೊಳ್ಳಲು ಮಾತ್ರ ಮಾಧುಸ್ವಾಮಿ ಬೇಕು. ಆದ್ರೆ ಜಿಲ್ಲಾ ಉಸ್ತುವಾರಿಗೆ ಮಾತ್ರ ಬೇಡವಾ ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಅವರಿಗೆ ಬೇರೆ ಉಸ್ತುವಾರಿ ಕೊಡೋದಕ್ಕೆ ಪ್ರಯತ್ನಿಸಿದೆ. ಆದ್ರೆ ಈ ಮಧ್ಯೆ ನಾನು ನಮ್ಮ ಸರ್ಕಾರ, ಸಿಎಂಗೆ ಮನವಿ ಮತ್ತು ಆಗ್ರಹ ಮಾಡ್ತೇನೆ. ತುಮಕೂರು ಜಿಲ್ಲಾ ಉಸ್ತುವಾರಿ ಮುಂದುವರೆಸಲು ಪತ್ರ ಬರೆಯುತ್ತೇನೆ. ಮಾಧುಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿ ಹಾಗೂ ನೀರಾವರಿ ಕಾಳಜಿ ಇರೋ ವ್ಯಕ್ತಿಯಾಗಿದ್ದಾರೆ ಹೀಗಾಗಿ ತುಮಕೂರು ಉಸ್ತುವಾರಿ ಸಚಿವರನ್ನಾಗಿಯೇ ಮಾಡಬೇಕೆಂದು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!