Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳನ್ನ ತಡೆದಿದ್ದು ಅಮಾನವೀಯ : ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಹಿಜಾಬ್ ವರ್ಸಸ್ ಕೇಸರಿ ಶಾಲು ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೇಸರ ಹೊರಹಾಕಿದ್ದಾರೆ. ಹೆಣ್ಣು‌ಮಕ್ಕಳನ್ನ ಹಾಗೇ ಗೇಟಿನ ಆಚೆ ನಿಲ್ಲಿಸುವುದಿ ಅಮಾನವೀಯ ಘಟನೆ ಎಂದಿದ್ದಾರೆ.

ಹಿಜಬ್ ಧರಿಸುವುದು ಅವರ ಮೂಲಭೂತ ಹಕ್ಕು. ಸಾಕಷ್ಟು ವರ್ಷಗಳಿಂದ ಇದು ನಡೆದುಕೊಂಡು ಬಂದಿದೆ. ಸಮವಸ್ತ್ರ ಕಡ್ಡಾಯ ಅಂತ ಸರ್ಕಾರ ಎಲ್ಲಿಯೂ ಮಾಡಿಲ್ಲ. ಅದು ಸರ್ಕಾರಿ ಕಾಲೇಜು. ಆ ಕಾಲೇಜಿನಲ್ಲಿ ಗೇಟ್ ಹಾಕಿ ಪ್ರಾಂಶುಪಾಲರು ಒಳಗೆ ಬಿಟ್ಟಿಲ್ಲ. ಮೂಲಭೂತಿನ ಹಕ್ಕಿನ ಉಲ್ಲಂಘನೆಯಾಗಿದೆ.

ಅವನ್ಯಾವನೋ ಶಾಸಕ ರಘುಪತಿ ಭಟ್ ಅಂತೆ. ಆತ ಹೇಳಿದನಂತೆ ಇವನು ತಡೆದನಂತೆ. ಅವನು ಯಾರು ಹೇಳೋಕೆ ಯೂನಿಫಾರ್ಮ್ ತನ್ನಿ ಅಂತ. ಇದು ಮುಸ್ಲಿಂ ಹೆಣ್ಣು ಮಕ್ಕಳ‌ ವಿದ್ಯಾಭ್ಯಾಸ ತಡೆಯುವ ಯತ್ನವಾಗಿದೆ. ಈ ಬೆಳವಣಿಗೆ ಸಂವಿಧಾನದ ವಿರೋಧಿ ನಡೆ. ಕೇಸರಿ ಶಾಲು ಹಾಕಿಕೊಂಡು‌ ಬಂದಿದ್ದರ ಉದ್ದೇಶವಾದರೂ ಏನಿತ್ತು..? ಮೊದಲು ಆ ಪ್ರಿನ್ಸಿಪಾಲರನ್ನ ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!