Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ಪರ ಮಾತನಾಡಿದ್ದ ಸಿದ್ದರಾಮಯ್ಯ.. ಶಿಕ್ಷಣ ಹಾಳು ಮಾಡ್ಬೇಡಿ ಎಂದ ಸಚಿವ ನಾಗೇಶ್..!

Facebook
Twitter
Telegram
WhatsApp

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಹಿಜಾಬ್ ಧರಿಸಿ ಬಂದಿರುವ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನ ಪ್ರಾಂಶುಪಾಲರು ಗೇಟಿನಲ್ಲೇ ನಿಲ್ಲಿಸಿದ್ದರು. ಈ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ಹಿಜಾಬ್ ಅವರ ಮೂಲಭೂತ ಹಕ್ಕು ಎಂದಿದ್ದಾರೆ.

ಇದೀಗ ಆ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಮಾತನಾಡಿದ್ದು, ರಾಜಕೀಯ ಹಾಳು ಮಾಡಿದ್ದಾಯಿತು ಈಗ ಶಿಕ್ಷಣವನ್ನು ಹಾಳು ಮಾಡೋದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೆಲವೊಂದು ಪಕ್ಷ ರಾಜಕೀಯ ಮಾಡೋದಕ್ಕೆ ಹುಟ್ಟಿಕೊಂಡಿವೆ. ಅವರಿಗೆ ರಾಷ್ಟ್ರದ ಪ್ರಗತಿ, ಏಕತೆ ಬಗ್ಗೆ ಕಾಳಜಿ ಇಲ್ಲ. ಅಂತವರು ಮತಕ್ಕಾಗಿ ಯಾರಿಗೆ ಬೇಕಾದ್ರೂ ಬೆಂಬಲ ನೀಡ್ತಾರೆ.

2018ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಒಂದು ರೂಲ್ ಮಾಡಿದ್ರು. ಅದು ರೂಲ್ 11ರ ಅನ್ವಯ ಯೂನಿಫಾರ್ಮ್ ಬಗ್ಗೆ ಅವರಿಗೆ ಚೆನ್ನಾಗಿ ಗೊತ್ತಿದೆ. ಅಷ್ಟೇ ಅಲ್ಲ ಅವರು ಸ್ವತಃ ವಕೀಲರಾಗಿದ್ದವರು. ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ರಘುಪತಿ ಭಟ್ ಬಗ್ಗೆ ಏಕವಚನದಲ್ಲಿ ಮಾತಾಡ್ತಾರೆ. ಅದು ಅವರಿಗೆ ಶೋಭೆಯಲ್ಲ. ಯೂನಿಫಾರ್ಮ್ ಏನು ಬಿಜೆಪಿ ಸರ್ಕಾರ ಬಂದಾಗ ಬಂದಿದ್ದಲ್ಲ ಎಂದು ಶಿಕ್ಷಣ ಸಚಿವ ಬಿ ಸಜ ನಾಗೇಶ್ ಸಿದ್ದರಾಮಯ್ಯ ಮೇಲೆ ಆಕ್ರೋಶಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!