Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನವರದ್ದು ಬರೀ ಗಿಣಿ ಭವಿಷ್ಯ : ಸಚಿವ ಈಶ್ವರಪ್ಪ

Facebook
Twitter
Telegram
WhatsApp

ಬಾಗಲಕೋಟೆ: ಬಿಜೆಪಿಯವರು ಎಷ್ಟು ಜನ ಬರ್ತಾರೆ..? ಯಾವಾಗ ಬರ್ತಾರೆ ಎಂಬುದನ್ನ ಹೇಳಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅವರ ಮಾತಿಗೆ ಇದೀಗ ಸಚಿವ ಈಶ್ವರಪ್ಪ ಟಾಂಗ್ ಕೊಟ್ಟಿದ್ದು, ಅವರದ್ದು ಬರೀ ಗಿಣಿ ಭವಿಷ್ಯ ಎಂದು ಕುಹಕವಾಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿರುವ ಶಾಸಕರು ಸಿಂಹದ ಮರಿಗಳಿದ್ದಂತೆ. ಯಾರೂ ಕೂಡ ಕಾಂಗ್ರೆಸ್ ಗೆ ಹೋಗಲ್ಲ. ಡಿ ಕೆ ಶಿವಕುಮಾರ್ ಅವರು ಗಿಣಿ ಭವಿಷ್ಯದಲ್ಲಿ ಸ್ಪರ್ಧೆ ನಡೆಸ್ತಾ ಇದ್ದಾರೆ. ಒಬ್ಬ ಶಾಸಕರು ಕೂಡ ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಬಿಜೆಪಿ ಶಾಸಕರಲ್ಲ ಕಾಂಗ್ರೆಸ್ ಬಿಟ್ಟು ಒಬ್ಬೊಬ್ಬರೇ ಹೋಗ್ತಾ ಇರ್ತಾರೆ. ಸಿ ಎಂ ಇಬ್ರಾಹಿಂ ಅಂತವ್ರೇ ಬಿಟ್ಟು ಬರ್ತಿದ್ದಾರೆ. ಅವರ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಆಗಿಲ್ಲ ಅವರಿಗೆ. ಮೊದಲು ಅವರ ಶಾಸಕರನ್ನ ಉಳಿಸಿಕೊಳ್ಳಲಿ. ಹೇಳಿದ ತಕ್ಷಣ ಪಕ್ಷ ಬಿಟ್ಟು ಹೋಗ್ತಾರೇನು. ಯತ್ನಾಳ್ ಅವರು ಹೋಗೋದು ಬಿಡೋದು ಅವರ ವೈಯಕ್ತಿಕ ವಿಚಾರ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ KAS ಆಫೀಸರ್ ಹೆಂಡತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಬೆಂಗಳೂರು: ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾ ಬಿ.ಗೌಡ ಎಂಬುವವರು ಸಾವನ್ನಪ್ಪಿದ್ದಾರೆ. ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇದರಿಂದ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಚೈತ್ರಾಗೆ ಇನ್ನು 35 ವರ್ಷ ವಯಸ್ಸಾಗಿತ್ತಷ್ಟೆ. ಸಂಜಯ್ ನಗರ ಪೊಲೀಸ್ ಠಾಣಾ

ಟೀಂ ಇಂಡಿಯಾ ಕೋಚ್ ಹುದ್ದೆಗೆ ಮೂವರ ಹೆಸರು ರೇಸ್ ನಲ್ಲಿ : ದ್ರಾವಿಡ್ ಗೆ ಸಿಗಲ್ವಾ ಮತ್ತೆ ಹುದ್ದೆ..?

ಐಪಿಎಲ್ ಮುಗಿದ ಕೂಡಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಅದಕ್ಕೆ ಉಳಿದಿರುವುದು ಇನ್ನು ಕೇವಲ 20 ದಿನಗಳಷ್ಟೇ. ಆದರೆ ಈ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್ ಬಗ್ಗೆ ಚರ್ಚೆ ಶುರುವಾಗಿದೆ. ಈಗ ಇರುವ ಟೀಂ ಇಂಡಿಯಾದ

ರಾಜ್ಯದಲ್ಲಿ ಮುಂದಿನ 6 ದಿನ ಧಾರಾಕಾರ ಮಳೆ : ಹವಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ರಾಜ್ಯದಾದ್ಯಂತ ಈಗಾಗಲೇ ಮಳೆ ಶಯರುವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಜೋರು ಮಳೆ ಬರುತ್ತಿದೆ. ಮುಂದಿನ 6 ದಿನಗಳ ಕಾಲ ಜೋರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು

error: Content is protected !!