Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನವರೇ ರಾಹುಲ್ ಗಾಂಧಿಯನ್ನ ಸೀರಿಯಸ್ಸಾಗಿ ತಗೋಳಲ್ಲ : ಸಿ ಟಿ ರವಿ

Facebook
Twitter
Telegram
WhatsApp

ಗೋವಾ: ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಫುಲ್ ಬ್ಯುಸಿಯಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಗೋವಾ ಉಸ್ತುವಾರಿ ವಹಿಸಿಕೊಟ್ಟಿದ್ದು, ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ಸೀರಿಯಸ್ ರಾಜಕಾರಣಿ ಅಲ್ಲ. ಅವರ ಪಕ್ಷದವರೇ ಅವರನ್ನ ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ.

ಪಂಚರಾಜ್ಯ ಚುನಾವಣೆ ಅನೌನ್ಸ್ ಆಗಿದೆ. ಇಂಥ ಸಮಯದಲ್ಲಿ ಯಾರಾದ್ರೂ ಹೋಗಿ ತಿಂಗಳುಗಟ್ಟಲೆ ರಜೆನಲ್ಲಿ ಕುಳಿತುಕೊಳ್ತಾರಾ..? ಒಂದಾದ ಮೇಲೆ ಒಂದರಂತೆ ಹತ್ತು ಪ್ರಯತ್ನಗಳು ಸೋತವು ಅಂತ ಯಾರಾದ್ರೂ ಸರ್ಟಿಫಿಕೇಟ್ ಕೊಡ್ತಾರಾ..? ಅಷ್ಟೆ ಅಲ್ಲ ಹತ್ತು ಚುನಾವಣೆ ಸೋತರು ಪರ್ಫೆಕ್ಟ್ ಲೀಡರ್ ಅಂತ ಹೇಳೋಕ್ ಆಗುತ್ತಾ..?.

ರಾಹುಲ್ ಗಾಂಧಿ ಜನರ ಲೀಡರ್ ಅಲ್ವೇ ಅಲ್ಲ. ಜನರ ಲೀಡರ್ ಎಂದರೆ ಅದು ಪ್ರಧಾನಿ ಮೋದಿಯಂತಹವರು. ಅವರ ಪಕ್ಷದ ಹಿರಿಯ ನಾಯಕರು ಏನು ಮಾಡಿದ್ದಾರೆ ಅಂತ ಗೊತ್ತಲ್ಲ. ಅವರ ಹೆಸರಿನ ಮೇಲೆ ಇನ್ನೆಷ್ಟು ವೋಟ್ ಬೀಳ್ತಾವೆ. ಸ್ವಂತ ಕ್ಷೇತ್ರ ಅಮೇಥಿಯಲ್ಲೇ ಅವರ ಹೆಸರಿನ ಮೇಲೆ ಗೆಲ್ಲೋಕೆ ಆಗಲಿಲ್ಲ. ಇನ್ನು ರಾಹುಲ್ ಗಾಂಧಿ ನೇತೃತ್ವದಲ್ಲಿ ಯಾವ ಚುನಾವಣೆ ಗೆದ್ದಿದೆ ಹೇಳಿ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

error: Content is protected !!