Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾರಿ ಕಣ್ಣು ಹೋರಿ ಮ್ಯಾಗೆ : ಸಿದ್ದರಾಮಯ್ಯ ವಿಚಾರಕ್ಕೆ ವ್ಯಂಗ್ಯವಾಡಿದ ಸಚಿವ ಆರ್ ಅಶೋಕ್..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಹಿಜಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಸಚಿವ ಆರ್ ಅಶೋಕ್ ಕಿಡಿಕಾರಿದ್ದಾರೆ. ವಿದ್ಯಾರ್ಥಿಗಳು ಶಾಲಾ ಕಾಲೇಜಿನಲ್ಲಿ ಹಿಜಬ್ ಮತ್ತು ಕೇಸರಿ ಶಾಲು ಧರಿಸಿ ಬರುವುದೇ ತಪ್ಪು. ಸಮವಸ್ತ್ರ ಧರಿಸಿ ಬರಲಿ ಎಂದಿದ್ದಾರೆ.

ಇದೇ ವಿಚಾರವಾಗಿ ಕಾಂಗ್ರೆಸ್ ಮೇಲೆ ಹರಿಹಾಯ್ದ ಸಚಿವ ಅಶೋಕ್, ಮಾರಿ ಕಣ್ಣು ಹೋರಿ ಮ್ಯಾಗೆ ಎಂಬಂತೆ ಸಿದ್ದರಾಮಯ್ಯ ಅವರ ಕಣ್ಣು ಅಲ್ಪಸಂಖ್ಯಾತರ ಮೇಲೆ ಬಿದ್ದಿದೆ. ಕಾಂಗ್ರೆಸ್ ನವರು ವಿನಾಕಾರಣ ವಿವಾದ ಸೃಷ್ಟಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ವೋಟ್ ಬ್ಯಾಂಕ್ ಪಾಲಿಟಿಕ್ಸ್ ಅನುಸರಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಹತ್ತಿರ ಬರ್ತಾ ಇದೆಯಲ್ಲ ಅದ್ಕೆ ವಿವಾದ ಸೃಷ್ಟಿಸುತ್ತಿದೆ.

ಕಾಂಗ್ರೆಸ್ ಈ ಮುಂಚೆಯೂ ಸದಾ ಒಲೈಕೆ ರಾಜಕಾರಣ ಮಾಡಿಕೊಂಡೆ ಬಂದವರು. ದೇಶದಲ್ಲಿ ಕೋಮು ಸಂಘರ್ಷ ಮಾಡುವ ಕೆಲಸವನ್ನ ಕಾಂಗ್ರೆಸ್ ಬಿಡಬೇಕು. ಇದು ಭಾರತ ದೇಶ ಇಸ್ಲಾಮಿಕ್ ರಾಜ್ಯವಲ್ಲ. ಭಾರತ ಸಂಸ್ಕೃತಿ, ಇತಿಹಾಸದ ಪ್ರಕಾರ ನಡೆದುಕೊಂಡು ಹೋಗಬೇಕು. ಕೇಸರಿ ಶಾಲು-ಹಿಜಬ್ ವಿವಾದವೇ ಅಲ್ಲ. ಸರ್ಕಾರ ಯಾರ ಪರವೂ ಅಲ್ಲ. ಸಮವಸ್ತ್ರ ಧರಿಸಿ ಶಾಲಾ-ಕಾಲೇಜಿಗೆ ಬರಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!