Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜವಂಶದ ಪಕ್ಷಗಳು ಅಪಾಯಕಾರಿ: ಕಾಂಗ್ರೆಸ್ ಬಗ್ಗೆ ಪ್ರಧಾನಿ ಆಕ್ರೋಶ

Facebook
Twitter
Telegram
WhatsApp

ನವದೆಹಲಿ: ಸಂಸತ್ತಿನಲ್ಲಿ ಇಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ‌ ಮೋದಿ, ಪ್ರಜಾಪ್ರಭುತ್ವಕ್ಕೆ ಅಪಾಯವೆಂದರೆ ಈ ರಾಜವಂಶ ಪಕ್ಷಗಳೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷ ರಾಜವಂಶವನ್ನು ಮೀರಿ ಎಂದಿಗೂ ಯೋಚಿಸುವುದಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಸಮಸ್ಯೆ. ಕಾಂಗ್ರೆಸ್ ಇಲ್ಲದಿದ್ದರೆ ಏನು ಎಂದು ಜನ ಆಶ್ಚರ್ಯ ಪಡುತ್ತಾರೆ. ಇಂಡಿಯಾ ಈಸ್ ಇಂದಿರಾ, ಇಂದಿರಾ ಈಸ್ ಇಂಡಿಯಾ ಎಂದು ಸಿಲುಕಿಸಿದ್ದಾರೆ. ಮಹಾತ್ಮ ಗಾಂಧಿ ಅವರೇ ಕಾಂಗ್ರೆಸ್ ಕಿತ್ತೊಗೆಯಬೇಕು ಎಂದು ಬಯಸಿದ್ದರು.

ಗಾಂಧೀಜಿಯವರ ಆಶಯಗಳನ್ನ ಅನುಸರಿಸಿದರೆ ಇಷ್ಟೊತ್ತಿಗೆ ಭಾರತವೂ ಸ್ವಜನಪಕ್ಷಪಾತದಿಂದ ಮುಕ್ತವಾಗುತ್ತಿತ್ತು. ಹೀಗಾಗಿ ಗಾಂಧೀಜಿಯವರ ಆಶದಂತೆ ನಡೆದಿದ್ದರೆ ಕಾಂಗ್ರೆಸ್ ಅಸ್ತಿತ್ವದಲ್ಲಿರುತ್ತಿರಲಿಲ್ಲ. ಭಾರತವೂ ಸ್ವದೇಶಿ ಮಾರ್ಗ ಹಿಡಿಯುತ್ತಿತ್ತು. ತುರ್ತು ಪರಿಸ್ಥಿತಿಯ ಕಳಂಕ ಇರುತ್ತಿರಲಿಲ್ಲ. ಸಿಖ್ಖರನ್ನು ಕೊಲೆ ಮಾಡುತ್ತಿರಲಿಲ್ಲ. ದಶಕಗಳಿಂದ ಭ್ರಷ್ಟಾಚಾರ ಜೀವಂತವಾಗಿರುತ್ತಿರಲಿಲ್ಲ. ಜಾತ್ಯಾತೀತತೆ ಅಥವಾ ಪ್ರಾದೇಶಿಕತೆ ಇರುತ್ತಿರಲಿಲ್ಲ. ಸಾಮಾನ್ಯ ಜನರು ಮೂಲ ಸೌಕರ್ಯಕ್ಕಾಗಿ ಇಷ್ಟು ದಿನ ಕಾಯಬೇಕಾಗಿರಲಿಲ್ಲ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಮೇಲೆ ಹರಿಹಾಯ್ದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!