Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನು ಮಧ್ಯಪ್ರವೇಶ ಮಾಡಿ ಶಾಂತಿ ಕಾಪಾಡಲು ಸೂಚಿಸಿದೆ : ಶಾಸಕ ರೇಣುಕಾಚಾರ್ಯ

Facebook
Twitter
Telegram
WhatsApp

ನವದೆಹಲಿ: ಹಿಜಾಬ್ ವಿವಾದ ವಿಚಾರಕ್ಕೆ ಶಾಸಕ ಎಂ ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದು, ಶಾಂತಿ ಕಾಪಾಡಲು ನಾನು ಮಧ್ಯಪ್ರವೇಶ ಮಾಡಿ ಹೇಳಿದ್ದೇನೆ ಎಂದಿದ್ದಾರೆ.

ಹಿಜಬ್ – ಕೇಸರಿ ಸಂಘರ್ಷದ ಬದಲು ಶಾಂತಿ ಸಾಮರಸ್ಯ ಕಾಪಾಡಿಕೊಳ್ಳಬೇಕು. ನಮ್ಮ ಕರ್ನಾಟಕ ಶಾಂತಿ ಸಾಮರಸ್ಯಕ್ಕೇನೆ ಹೆಸರುವಾಸಿ. ಸಮವಸ್ತ್ರ ಧರಿಸಲು ನಮ್ಮ ಸರ್ಕಾರ ಸೂಚಿಸಿದೆ‌. ಸರ್ಕಾರ ನೀಡಿದ ಸೂಚನೆಗಳನ್ನು ನಾವೂ ಪಾಲಿಸಬೇಕು. ಹೈಕೋರ್ಟ್ ಹೇಳುವುದನ್ನು ಕೇಳಬೇಕು ಅಲ್ವಾ.

ಕಾಲೇಜು ಆವರಣದಲ್ಲಿ ಧಾರ್ಮಿಕ ಸಮವಸ್ತ್ತ ಬೇಡ. ಅಲ್ಪ ಸಂಖ್ಯಾತ ಮುಖಂಡರು ಇದಕ್ಕೆಲ್ಲಾ ಪ್ರಚೋದನೆ ನೀಡಬಾರದು. ಎಲ್ಲರೂ ಒಟ್ಟಾಗಿ ಹೋಗೋಣಾ. ಸುನೀಲ್ ಕುಮಾರ್ ಹಾಗೂ ಈಶ್ವರಪ್ಪ ಕೂಡ ಅದನ್ನೇ ಹೇಳಿದ್ದು. ಸರ್ಕಾರದ ನಿಯಮ ಪಾಲಿಸಿ ಎಂದಿದ್ದಾರೆ ವಿನಃ ಯಾವುದೇ ಪ್ರಚೋದನೆ ನೀಡಿಲ್ಲ. ಆದರೆ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಈ ವಿಚಾರವನ್ನ ಮೂಲಭೂತ ಹಕ್ಕು ಎಂದು ಪ್ರಚೋದನೆ ನೀಡುತ್ತಿದ್ದಾರೆ. ಇದರಲ್ಲೂ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡ್ತಾ ಇದೆ ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!