Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹೆಚ್.ರಾಮಚಂದ್ರಪ್ಪ ನಿಧನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್‌. 06 : ನಗರದ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಇಂದು ಬೆಳಗ್ಗೆ 10:35 ರ ಸುಮಾರಿಗೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ನಾಳೆ (ಭಾನುವಾರ, ಜೂನ್ 07 ರಂದು ಮಧ್ಯಾನ್ಹ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂಪರ್ಕ ಮೊಬೈಲ್ ಸಂಖ್ಯೆ : 9740114246

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now