Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಸರಿ ಶಾಲು ಧರಿಸಿದ್ದಕ್ಕೆ ಹಲ್ಲೆ : ನ್ಯಾಯ ಸಿಕ್ಕಿಲ್ಲವೆಂದು ವಿಷ ಕುಡಿದ ವಿದ್ಯಾರ್ಥಿ..!

Facebook
Twitter
Telegram
WhatsApp

ಮಡಿಕೇರಿ: ಹಿಜಾಬ್ ವಿರೋಧಿಸಿ, ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಶಾಲೆಗೆ ಹೋಗುತ್ತಿದ್ದಾರೆ. ಈ ಬೆನ್ನಲ್ಲೆ ಕೇಸರಿ ಶಾಲು ಧರಿಸಿದ್ದನೆಂದು ವಿದ್ಯಾರ್ಥಿ ಮೇಲೆ ಹಾಸ್ಟೇಲ್ ನಲ್ಲಿ ಹಲ್ಲೆ ಮಾಡಿರುವ ಘಟನೆ ನಡೆದಿತ್ತು. ಈ ಘಟನೆಯಿಂದ ನೊಂದು ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಂತೋಣಿ ಪ್ರಜ್ವಲ್ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿ. ಅಂತೋಣಿ‌ ಮೇಲೆ ಹಲ್ಲೆ ನಡೆದಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಮಂದಿಯಲ್ಲಿ ಒಬ್ಬನ ವಿಚಾರಣೆ ಮಾತ್ರ ಮಾಡಲಾಗಿತ್ತು. ಇದರಿಂದ ಮನನೊಂದ ಆಂತೋಣಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ತನಗೆ ಸರಿಯಾದ ನ್ಯಾಯ ಸಿಕ್ಕಿಲ್ಲವೆಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷ ಕುಡಿದು ಸ್ನೇಹಿತರಿಗೆ ಕಾಲ್ ಮಾಡಿದ್ದನಂತೆ. ಸ್ನೇಹಿತರೆಲ್ಲ ತಕ್ಷಣ ಬಂದು ಆಸ್ಪತ್ರೆಗೆ ಸೇರಿಸಿದ್ದಾರೆ. ಹಾಸ್ಟೇಲ್ ನಲ್ಲಿ ಅನ್ಯ ಕೋಮಿನವರಿಂದ ಭಯದ ವಾತಾವರಣವಿದೆ‌ ವಾರ್ಡ್ ನಿಂದಲೂ ತಾರತಮ್ಯ ಬೆದರಿಕೆ ಇದೆ ಎಂಬ ಆರೋಪಗಳಿವೆ. ಸದ್ಯ ಈ ಸಂಬಂಧ ಕುಶಾಲನಗರ ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!