Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್, (ಫೆ.10 ) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 94 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45664 ಕ್ಕೆ ಏರಿಕೆಯಾಗಿದೆ.

10/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 34
ಚಳ್ಳಕೆರೆ 18
ಹಿರಿಯೂರು 13
ಹೊಳಲ್ಕೆರೆ 07
ಹೊಸದುರ್ಗ 22
ಮೊಳಕಾಲ್ಮುರಿನಲ್ಲಿ 00
ಪ್ರಕರಣ ಸೇರಿದಂತೆ ಒಟ್ಟು 94 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 240

ಸಕ್ರಿಯ 1423

ಸಾವು : 1

ಪಾಸಿಟಿವಿಟಿ ದರ 4.44

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 09.48

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2114

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!