Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಹತ್ಯೆ ದಿವಸ್ ಆಚರಣೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಜೂ. 25 : ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸಂವಿಧಾನ ಹತ್ಯೆ ದಿವಸ್ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದ ಗೋವಿಂದ ಕಾರಜೋಳ, ಶಾಸಕರಾದ ಡಾ.ಎಂ.ಚಂದ್ರಪ್ಪ ಮಾಜಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ ರವರು ಭಾರತಾಂಬೆ, ಸಂವಿಧಾನ ಪುಸ್ತಕಕ್ಕೆ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕೆ ಟಿ ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಎಚ್. ಮೋಹನ್ ಕುಮಾರ್,ಬಿಜೆಪಿ ಹಿರಿಯ ಮುಖಂಡರಾದ ರಾಘವೇಂದ್ರ, ಶಿವಣ್ಣಚಾರ್, ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷ ಪರಶುರಾಮ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಸಹ ವಕ್ತಾರ ನವೀನ್ ಚಾಲುಕ್ಯ,ನÀಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜು, ಶೈಲಜಾರೆಡ್ಡಿ, ಮಂಜುಳಮ್ಮ, ಮುರಾರ್ಜಿ, ರೇಖಾ, ಬಸಮ್ಮ, ರಜನಿ, ಪ್ರಹ್ಲಾದ್, ನಾಗರಾಜ್, ಚೇತನ ಕುಮಾರ್, ರವಿಕುಮಾರ್, ಪ್ರಸನ್ನ, ತಿಪ್ಪೇಸ್ವಾಮಿ, ಕಲ್ಲೇಶ್ ಹರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now