Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ್ಯಾಯಾಲಯದ ಆದೇಶವಿದ್ದರು ಹಿಜಾಬ್ ಧರಿಸಿ ಬರುತ್ತಿರುವ ವಿದ್ಯಾರ್ಥಿನಿಯರು : ರಾಯಚೂರಿನಲ್ಲಿ ಮತ್ತೊಂದು ಘಟನೆ

Facebook
Twitter
Telegram
WhatsApp

ರಾಯಚೂರು: ಮುಂದಿನ ಆದೇಶದ ತನಕ ಯಾರು ಧಾರ್ಮಿಕ ವಸ್ತ್ರ ಧರಿಸಿ ಶಾಲಾ ಕಾಲೇಜಿಗೆ ಬರುವ ಹಾಗಿಲ್ಲ ಎಂದು ಕೋರ್ಟ್ ಈಗಾಗಲೇ ಸೂಚಿಸಿದೆ. ಆದ್ರೂ ನ್ಯಾಯಾಲಯದ ಆದೇಶಕ್ಕೆ ಡೋಂಟ್ ಕೇರ್ ಎಂಬ ಘಟನೆಗಳು ನಡೆಯುತ್ತಿವೆ.

ಹುಬ್ಬಳ್ಳಿಯ ಕೌಲ್ ಪೇಟೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಹಿಜಾಬ್ ಧರಿಸಿಯೇ ಶಾಲೆಗೆ ಬಂದಿದ್ದರು. ಅದರ ಬೆನ್ನಲ್ಲೇ ರಾಯಚೂರಿನಲ್ಲೂ ಅಂತದ್ದೊಂದು ಘಟನೆ ನಡೆದಿದೆ. ನಗರದ ಮೌಲಾನಾ ಆಜಾದ್ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಹಿಜಾಬ್ ಧರಿಸಿ ಶಾಲೆಗೆ ಬಂದಿರುವ ಘಟನೆ ನಡೆದಿದೆ.

ಶಾಲೆಯಲ್ಲಿ ಈ ರೀತಿ ನ್ಯಾಯಾಲಯದ ಆದೇಶ ಮೀರಿ ನಡೆದುಕೊಳ್ಳುವುದು ಎಷ್ಟು ಸರಿ ಎಂಬ ಪ್ರಶ್ನೆ ಕಾಡಿದೆ. ಜಿಲ್ಲಾಡಳಿತ ಕೂಡ ಎಲ್ಲಾ ಶಾಲಾ-ಕಾಲೇಜು ಆಡಳಿತ ಮಂಡಳಿಗೆ ಸೂಚನೆ ನೀಡಿದೆ. ಆದರೂ ಈ ರೀತಿ ಘಟನೆ ನಡೆಯುತ್ತಿರುವುದು ಶಾಲಾ ಕಾಲೇಜು ಆಡಳಿತ ಮಂಡಳಿ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

IPL 2024 : ಆರ್‌ಸಿಬಿ vs ಸಿಎಸ್‌ಕೆ : ಆರ್‌ಸಿಬಿಗೆ ಉಂಟು 18 ರ ನಂಟು : ಇಂದು ಇತಿಹಾಸ ಮರುಕಳಿಸುತ್ತಾ ?

ಸುದ್ದಿಒನ್ :  IPL 2024 ನಲ್ಲಿ RCB vs CSK ನಡುವಿನ ಇಂದಿನ ಪಂದ್ಯ ಬಹಳ ಮಹತ್ವದ್ದಾಗಿದೆ. ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಗಳ ಕಣ್ಣು ಈ ಪಂದ್ಯದ ಮೇಲಿದೆ. ಏಕೆಂದರೆ ಇಂದಿನ ಪಂದ್ಯ ನಾಕೌಟ್ ಪಂದ್ಯವಾಗಿದೆ.

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಳೆ ವರದಿ

    ಚಿತ್ರದುರ್ಗ, ಮೇ.18:  ಶುಕ್ರವಾರ ಸಂಜೆ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 42.8ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-2ರಲ್ಲಿ 9.2ಮಿ.ಮೀ, ಭರಮಸಾಗರದಲ್ಲಿ 4.4ಮಿ.ಮೀ

ಉದ್ಯೋಗ ವಾರ್ತೆ |  ಮೇ.22 ರಂದು ನೇರ ನೇಮಕಾತಿ ಸಂದರ್ಶನ : ಇಲ್ಲಿದೆ ಮಾಹಿತಿ…

ಚಿತ್ರದುರ್ಗ. ಮೇ.18:  ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮೇ.22ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ಖಾಲಿ ಇರುವ ಹುದ್ದೆಗಳಿಗೆ ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ

error: Content is protected !!