Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿ ಎಂ ಇಬ್ರಾಹಿಂ ಜೆಡಿಎಸ್ ಸೇರ್ತಾರಾ..? ಕುಮಾರಸ್ವಾಮಿ ಏನಂದ್ರು..?

Facebook
Twitter
Telegram
WhatsApp

ಬೆಂಗಳೂರು: ಈಗಾಗಲೇ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ತೊರೆದು ಆಗಿದೆ. ಈ ಮಧ್ಯೆ ಅವರು ಯಾವ ಪಕ್ಷ ಸೇರ್ತಾರೆ ಅನ್ನೋ ಪ್ರಶ್ನೆ ಜೊತೆಗೆ ಜೆಡಿಎಸ್ ಗೆ ಹೋಗ್ತಾರೆ ಅನ್ನೋದು ಮಾತಿದೆ.

ಈ ಬಗ್ಗೆ ಕುಮಾರಸ್ವಾಮಿ ಮಾತನಾಡಿದ್ದು, ಈಗಲೇ ಪಕ್ಷಕ್ಕೆ ಬರುವಂತೆ ಇಬ್ರಾಹಿಂ ಅವರಿಗೆ ಹೇಳಿದ್ದೇನೆ. ಆದ್ರೆ ಅವರು ಪ್ರವಾಸ ಮಾಡಿ ಜನರ ಅಭಿಪ್ರಾಯ ಕೇಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಅನ್ನೋದನ್ನ ನೋಡಬೇಕಿದೆ ಎಂದಿದ್ದಾರೆ.

ಇದೇ ವೇಳೆ ಸದನದಲ್ಲಿ ಚರ್ಚೆಯಾಗುವ ಬಗ್ಗೆ ಮಾತನಾಡಿದ್ದು, ಈ ಬಾರಿಯ ಸದನದಲ್ಲಿ ಭ್ರಷ್ಟಾಚಾರ ಕುರಿತು ಕೆಲವು ನಿದರ್ಶನಗಳನ್ನು ಪ್ರಸ್ತಾಪ ಮಾಡುತ್ತೇನೆ. ಈ ವಿಚಾರಗಳಿಗೆ ರಾಷ್ಟ್ರೀಯ ಪಕ್ಷಗಳು ಉತ್ತರ ಕೊಡಬೇಕಾಗುತ್ತದೆ. ಅಷ್ಟೇ ಅಲ್ಲ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನಡೆದ ಕೆಲವೊಂದು ಲೂಟಿಗಳ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ದರಾಮಯ್ಯ ಸರ್ಕಾರಕ್ಕೆ ವರ್ಷದ ಸಂಭ್ರಮ : ಬಿಜೆಪಿಯ ಪ್ಲ್ಯಾನ್ ಏನು ಗೊತ್ತಾ..?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ, ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಆ ಸಂತಸದ ಗಳಿಗೆಗೆ ಭರ್ತಿ ಒಂದು ವರ್ಷವಾಗುತ್ತಿದೆ. ಮೇ20ಕ್ಕೆ ಸರ್ಕಾರ ರಚನೆ ಮಾಡಿ

ಬಿಜೆಪಿ – ಜೆಡಿಎಸ್ ಪಕ್ಷದಿಂದ 25 ರಿಂದ 30 ಜನ  ನಮ್ಮ ಪಕ್ಷಕ್ಕೆ ಬರುತ್ತಾರೆ : ಚಿತ್ರದುರ್ಗದಲ್ಲಿ ಸಚಿವ ಸುಧಾಕರ್ ಹೇಳಿಕೆ

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,                         ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

error: Content is protected !!