Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈಲಿಗೆ ಹೋಗಿ ಬಂದವನು ನೀನು, ದೇಶದ್ರೋಹಿ : ಏನಿದು ಡಿಕೆಶಿ, ಈಶ್ವರಪ್ಪ ಕಿತ್ತಾಟ..?

Facebook
Twitter
Telegram
WhatsApp

 

ಬೆಂಗಳೂರು: ಇಂದು ಸದನದಲ್ಲಿ ಉಭಯ ನಾಯಕರ ಕಿತ್ತಾಟ, ಕಿರುಚಾಟವೇ ಜೋರಾಗಿತ್ತು. ಅದರಲ್ಲೂ ಡಿಕೆಶಿ ಮತ್ತು ಈಶ್ವರಪ್ಪ ಕೆಳಮಟ್ಟದಲ್ಲೇ ಬೈದಾಡಿಕೊಂಡ ಘಟನೆ ನಡೆದಿದೆ.

ದೇಶದ್ರೋಹಿ ವಿಚಾರಕ್ಕೆ ಒಬ್ಬರಿಗೊಬ್ಬರು ನಿಂದಿಸಿದ್ದಾರೆ. ಡಿಕೆ ಶಿವಕುಮಾರ್ ಅವರನ್ನ ನೀನು ಜೈಲಿಗೆ ಹೋಗಿ ಬಂದವನು. ನೀನು ದೇಶದ್ರೋಹಿ ಎಂದು ಸಚಿವ ಈಶ್ವರಪ್ಪ ಅಂದೊಡನೆ ಇತ್ತ ಕೆಂಡಾಮಂಡಲಾರಾದ ಕೆಪಿಸಿಸಿ ಅಧ್ಯಕ್ಷ ಡಿ‌ಕೆ ಶಿವಕುಮಾರ್ ನಿಮ್ಮ ದೇಶದ್ರೋಹಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೈಲಿಗೆ ಹೋಗಿ ಬಂದವನು, ಈಗ ಬೇಲ್ ಮೇಲೆ ಹೊರಗೆ ಬಂದಿದ್ದೀಯಾ. ಮತ್ತೆ ಯಾವಾಗ ಜೈಲಿಗೆ ಹೋಗ್ತಿಯೋ ನೋಡಿಕೋ ಎಂದು ಈಶ್ವರಪ್ಪ ಮತ್ತಷ್ಟು ಜಗಳವಾಡಿದ್ದಾರೆ. ಈ ವೇಳೆ ಸ್ಪೀಕರ್ ಕಾಗೇರಿ ಅವರು ಇಬ್ಬರನ್ನು ಸಮಾಧಾನಪಡಿಸಿ, ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ. ಮಾತು ತಾರಕಕ್ಜೇರಿ, ಇಬ್ಬರು ನಾಯಕರು ಕೈ ಕೈ ಮಿಲಾಯಿಸುವ ಹಂತ ತಲುಪಿದ್ದಂತು ನೋಡುಗರಿಗೆ ಕೊಂಚ ಅಸಹ್ಯವೆನಿಸದೆ ಇರದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!