Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚನ್ನಕೇಶವಸ್ವಾಮಿಯ ಸಂಭ್ರಮದ ಕಲ್ಯಾಣೋತ್ಸವ ಮತ್ತು ವೈಭವದ ರಥೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ : ಇಲ್ಲಿನ ಕೆಳಗೋಟೆ ಸಿ.ಕೆ.ಪುರದಲ್ಲಿರುವ ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಕಲ್ಯಾಣೋತ್ಸವ ಮತ್ತು ರಥೋತ್ಸವ ಸಕಲ ವಾದ್ಯಗಳೊಂದಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.

ಸರ್ವ ಭಕ್ತಾಧಿಗಳಿಂದ ಲೋಕಾರ್ಪಣೆಗೊಂಡ ನೂತನ ರಥವನ್ನು ವಿವಿಧ ಬಗೆಯ ಹೂವು ಹಾರಗಳಿಂದ ಅಲಂಕರಿಸಲಾಗಿತ್ತು. ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಇವರುಗಳು ರಥೋತ್ಸವಕ್ಕೆ ಚಾಲನೆ ನೀಡಿದರು.
ಕೆಳಗೋಟೆಯ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಾಗಿತು.

ಚನ್ನಕೇಶವಸ್ವಾಮಿ ದೇವಸ್ಥಾನ ಸಮಿತಿಯ ಸಂಚಾಲಕ ಫಾತ್ಯರಾಜನ್, ನಗರಸಭೆ ಸದಸ್ಯ ಅಂಗಡಿ ಮಂಜಣ್ಣ, ಸುಮಿತ ರಾಘವೇಂದ್ರ, ಮಾಜಿ ಸದಸ್ಯರುಗಳಾದ ಪ್ರಕಾಶ್, ತಿಪ್ಪೇಸ್ವಾಮಿ, ಮಹೇಶ್, ನಗರಸಭೆ ಪೌರಾಯುಕ್ತರಾದ ಹನುಮಂತರಾಜು, ಆರ್ಟಿಸ್ಟ್ ಗಂಗಾಧರ್, ಮಂಜುನಾಥ್, ಸಾನಿಕಂರೆಡ್ಡಿ, ಮಾರುತೇಶ್‍ರೆಡ್ಡಿ, ದೇವಸ್ಥಾನ ಸಮಿತಿಯವರು ಹಾಗೂ ನೂರಾರು ಭಕ್ತರು ರಥೋತ್ಸವದಲ್ಲಿ ಬಾಗವಹಿಸಿ ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸುವಂತೆ ಎ.ಐ.ಸಿ.ಸಿ. ಕಾರ್ಯದರ್ಶಿ ಮಯೂರ್ ಜೈಕುಮಾರ್ ಪದಾಧಿಕಾರಿಗಳಿಗೆ ಕರೆ ನೀಡಿದರು.

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!