Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರ ಧ್ವಜ ನನ್ನ ತಾಯಿ ಸಮಾನ : ಸಚಿವ ಈಶ್ವರಪ್ಪ

Facebook
Twitter
Telegram
WhatsApp

ಶಿವಮೊಗ್ಗ: ಕೆಂಪುಕೋಟೆ ಮೇಲೆ ರಾಷ್ಟ್ರ ಧ್ವಜದ ಬದಲಿಗೆ ಕೇಸರಿ ಧ್ವಜವನ್ನು ಹಾರಿಸಬಹುದು ಎಂದು ಸಚಿವ ಈಶ್ವರಪ್ಪ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಕಾರ್ಯಕರ್ತರು ಫುಲ್ ಗರಂ ಆಗಿದ್ದಾರೆ. ದೇಶದ್ರೋಹದ ಹೇಳಿಕೆ ನೀಡಿದ್ದ ಈಶ್ವರಪ್ಪ ಅವರನ್ನ ವಜಾಗೊಳಿಸುವಂತೆ ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಸಚಿವ ಈಶ್ವರಪ್ಪ ರಾಷ್ಟ್ರ ಧ್ವಜ ನನ್ನ ತಾಯಿಯಿದ್ದಂತೆ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ಹೋರಾಟಕ್ಕೆಲ್ಲ ನಾನು ಜಗ್ಗಲ್ಲ, ಬಗ್ಗಲ್ಲ, ಹಿಗ್ಗಲ್ಲ. ದೇಶದ ಹಿತದೃಷ್ಟಿಯಿಂದ ಹೇಳಿಕೆ ನೀಡಿದ್ದೆ ಅಷ್ಟೇ. ರಾಷ್ಟ್ರ ಧ್ವಜ ನನಗೆ ತಾಯಿ ಸಮಾನ ಯಾರಾದರೂ ಇದಕ್ಕೆ ಅಪಮಾನ ಮಾಡುವ ಹೇಳಿಕೆ ನೀಡಿದರೆ ಅವರು ರಾಷ್ಟ್ರದ್ರೋಹಿ ಎನಿಸಿಕೊಳ್ಳುತ್ತಾರೆ. ಇದನ್ನ ನಾನು ಮೊದಲೇ ಸ್ಪಷ್ಟಪಡಿಸಿದ್ದೇನ ಎಂದಿದ್ದಾರೆ.

ಎರಡು ಪಕ್ಷದವರು ಜನರ ಬಳಿ ಹೋಗೋಣಾ. ರಾಷ್ಟ್ರ ಧ್ವಜದ ಬಗ್ಗೆ ಅವರೇ ತೀರ್ಮಾನಿಸುತ್ತಾರೆ. ಮತ್ತೊಮ್ಮೆ ನಾನು ಈ ಬಗ್ಗೆ ಮಾತಾಡಲ್ಲ. ವಿಧಾನಸಭಾ ಕಲಾಪದಲ್ಲಿ ಈ ವಿಚಾರವನ್ನ ಕೈಬಿಡಿ. ವಿಧಾನಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆಯಾಗಲಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

PM Modi: ಇವರು ನನ್ನನ್ನು ಜೀವಂತ ಸಮಾಧಿ ಮಾಡುತ್ತಾರೆ : ಪ್ರಧಾನಿ ನರೇಂದ್ರ ಮೋದಿ

ಸುದ್ದಿಒನ್ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. विकसित भारत के निर्माण के महायज्ञ में आहुति देने

ಹಿಂದೂಗಳ ಜನಸಂಖ್ಯೆ ಪ್ರಮಾಣ ಇಳಿಕೆ : ಸಮಾಜ ಮತ್ತು ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು : ಪ್ರಹ್ಲಾದ್ ಜೋಶಿ

  ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದ್ದು ಮುಸ್ಲಿಂ ಸಮುದಾಯದ ಜನಸಂಖ್ಯೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವರದಿ ಆತಂಕಕಾರಿಯಾಗಿದೆ. ಇದನ್ನು ಸರ್ಕಾರ ಹಾಗೂ

Arvind Kejriwal : ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಗ್ ರಿಲೀಫ್.. ಮಧ್ಯಂತರ ಜಾಮೀನು ಮಂಜೂರು..!

ಸುದ್ದಿಒನ್ : ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ಗೆ (Arvind Kejriwal) ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಶುಕ್ರವಾರ (ಮೇ 10) ಕೇಜ್ರಿವಾಲ್‌ಗೆ ಜೂನ್

error: Content is protected !!