Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಕಾಂಗ್ರೆಸ್ ಹೇಳಿಕೆಯೇ ಕಾರಣ : ರೇಣುಕಾಚಾರ್ಯ

Facebook
Twitter
Telegram
WhatsApp

ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯಾಗಿದೆ. ಈ ಸಂಬಂಧ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಬೆರಳು ಮಾಡಿ ತೋರಿಸುತ್ತಿದ್ದಾರೆ. ಬೆಳಗ್ಗೆ ಈಶ್ವರಪ್ಪ ಅವರು ಡಿಕೆಶಿ ಮೇಲೆ ಆರೋಪಿಸಿದ್ದರು. ಇದೀಗ ದಾವಣಗೆರೆಯ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೂಡ ಇದೊಇಗ ಕಾಂಗ್ರೆಸ್ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ.

ಶಿವಮೊಗ್ಗದಲ್ಲಿ ಅಪ್ಪಟ ದೇಶಪ್ರೇಮಿ 21-22 ವರ್ಷದ ಯುವಕನ ಬರ್ಬರ ಹತ್ಯೆಯಾಗಿದೆ. ಈ ಘಟನೆಯನ್ನ ತೀವ್ರವಾಗಿ ಖಂಡಿಸುತ್ತೇನೆ. ಆತನ ಹತ್ಯೆ ಬಗ್ಗೆ ಮಾಹಿತಿ ಇದೆ. ಆತನ ಹತ್ಯೆಗೆ ಕಾರಣ ಕಾಂಗ್ರೆಸ್ ನೀಡಿದ ಹೇಳಿಕೆಯೇ ಆಗಿದೆ. ಈ ಹತ್ಯೆಯ ಹಿಂದೆ ಅಂತರಾಷ್ಟ್ರೀಯ ಸಂಘಟನೆಗಳ ಕೈವಾಡವಿದೆ ಎಂದಿದ್ದಾರೆ.

ಪ್ರಕರಣ ತನಿಖೆ ಹಂತದಲ್ಲಿದೆ. ನಮ್ಮ ಸರ್ಕಾರ ಸಿಎಂ ಬಸವರಾಜ್ ಬೊಮ್ಮಾಯಿ‌, ಗೃಹ ಸಚಿವರು ತನಿಖೆ ನಡೆಸಿ ಈ ಹತ್ಯೆಗೆ ಕಾರಣ ಯಾರು ಎಂಬುದನ್ನ ತಿಳಿದು ಶಿಕ್ಷೆ ನೀಡಬೇಕೆಂದು ಮನವಿ ಮಾಡ್ತೇನೆ. ಕಾಂಗ್ರೆಸ್ ಮುಖಂಡರಿಗೆ ನೈತಿಕ ಹಕ್ಕಿಲ್ಲ. ಈ ಘಟನೆಗೆ ಕಾಂಗ್ರೆಸ್ ಮುಖಂಡರ ಹೇಳಿಕೆಯೇ ಕಾರಣ.ಮುಗ್ದ ವಿದ್ಯಾರ್ಥಿಗಳ ವಿಚಾರದಲ್ಲೂ ಹಿಜಾಬ್ ಎಳೆದು ತಂದಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!