Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭದ್ರಾ ಮೇಲ್ದಂಡೆ ಯೋಜನೆ : ಫೆ.22ರಂದು ಅಹವಾಲು ಸ್ವೀಕಾರ ಕಾರ್ಯಕ್ರಮ

Facebook
Twitter
Telegram
WhatsApp

ಚಿತ್ರದುರ್ಗ, (ಫೆಬ್ರವರಿ. 21): ಭದ್ರಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಬರುವ ಚಿತ್ರದುರ್ಗ ಶಾಖಾ ಕಾಲುವೆ ನಿರ್ಮಿಸಲು ಹೊಸದುರ್ಗ ತಾಲ್ಲೂಕು ಮಾಡದಕೆರೆ ಹೋಬಳಿ ದೊಡ್ಡಕಿಟ್ಟದಹಳ್ಳಿ ಗ್ರಾಮದ ವಿವಿಧ ಸರ್ವೇ ನಂಬರ್‍ಗಳಲ್ಲಿ 6 ಎಕೆರೆ 15 ಗುಂಟೆ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳಲು ರಚಿಸಿರುವ ಆರ್ ಮತ್ತು ಆರ್ ಸಭೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಫೆ.22ರಂದು ಮಧ್ಯಾಹ್ನ 12.30ಕ್ಕೆ ಹೊಸದುರ್ಗ ತಾಲ್ಲೂಕು ಮಾಡದಕೆರೆ ಹೋಬಳಿ ದೊಡ್ಡಕಿಟ್ಟದಹಳ್ಳಿ ಗ್ರಾಮ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.

ಸಭೆಗೆ ಸಂಸದರು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ, ಹೊಸದುರ್ಗ ಶಾಸಕ ಗೂಳಿಹಟ್ಟಿ ಡಿ.ಶೇಖರ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಗಳು, ಇಂಜಿನಿಯರ್‍ಗಳು ಹಾಗೂ ಗ್ರಾಮದ ರೈತರು ಭಾಗವಹಿಸಲಿದ್ದಾರೆ ಎಂದು ಹಿರಿಯೂರು ಕ್ಯಾಂಪ್ ಭದ್ರಾ ಮೇಲ್ದಂಡೆ ಯೋಜನೆ ಕಾರ್ಯಪಾಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಂಗಳೂರಿನಲ್ಲಿ ಇಂದು ಜೋರು ಮಳೆ : ಯಾವ ಜಿಲ್ಲೆಯಲ್ಲಿ ಮಳೆಯಾಗಲಿದೆ

ಕಳೆದ ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಜನಕ್ಕೆ ಮಳೆಯ ಅನುಭವವಾಗಿತ್ತು. ಬಿಸ ಬಿಸಿಯಾಗಿದ್ದ ಭೂಮಿಗೆ ಮಳೆರಾಯ ತಂಪೆರೆದು ಹೋಗಿದ್ದ. ಮತ್ತೆ ನಿನ್ನೆಯೆಲ್ಲಾ ಅದೇ ಬಿಸಿಬಿಸಿ ಅನುಭವ. ಇದೀಗ ಇಂದು ಸಿಲಿಕಾನ್ ಸಿಟಿ ಮತ್ತೆ ತಂಪಾಗಿದೆ‌.

ದಾವಣಗೆರೆ ಲೋಕಸಭಾ ಕ್ಷೇತ್ರದ ಕಣದಲ್ಲಿ 30 ಅಭ್ಯರ್ಥಿಗಳು  : 7 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಚುನಾವಣೆಯ ಮತದಾರರ ಸಂಪೂರ್ಣ ಮಾಹಿತಿ….!

ದಾವಣಗೆರೆ.ಮೇ.5 : ದಾವಣಗೆರೆ ಲೋಕಸಭಾ ಚುನಾವಣಾ ಮತದಾನ ಮೇ 7 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದು ಎಲ್ಲಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳನ್ನು ಹೊತ್ತ

ರೈತರಿಗೆ ಬೆಳೆ ವಿಮೆ ಮತ್ತು ಬರ ಪರಿಹಾರ ವಿಮೆ ಹಣ ತುರ್ತಾಗಿ ನೀಡುವಂತೆ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಸೋಮಗುದ್ದು ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಳ್ಳಿಗಳ ಬೆಳೆ

error: Content is protected !!