Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪತಿಯನ್ನ ಕಿಡ್ನ್ಯಾಪ್ ಮಾಡಿದ್ದಾರೆಂದು ಚೇತನ್ ಪತ್ನಿ ಮೇಘಾ ದೂರು..!

Facebook
Twitter
Telegram
WhatsApp

ಬೆಂಗಳೂರು: ನಟ, ಹೋರಾಟಗಾರ ಚೇತನ್ ಕಾಣೆಯಾಗಿದ್ದಾರೆಂದು ಅವರ ಪತ್ನಿ ಹೇಳಿದ್ದಾರೆ. ಶೇಷಾದ್ರಿ ಪುರಂ ಪೊಲೀಸ್ ಠಾಣೆ ಬಳಿಯೂ ವಿಚಾರಿಸಲು ಹೋಗಿದ್ದಾರೆ. ಈ ವೇಳೆ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದು ಆತಂಕ ವ್ಯಕ್ತಪಡಿಸಿದ್ದಾರೆ.

ಲೈವ್ ನಲ್ಲಿ ಹೇಳಿರುವಂತೆ, ಮನೆಯಲ್ಲಿದ್ದವರು ಏಕಾಏಕಿ ಕಾಣೆಯಾಗಿದ್ದರು. ನಾನು ಮನೆಯಲ್ಲೆಲ್ಲಾ ಹುಡುಕಿದೆ. ಗಾಬರಿಯಾದ. ಅಲ್ಲೆ ಸುತ್ತಮುತ್ತಲಿದ್ದವರನ್ನ ಕೇಳಿದೆ ಚೇತನ್ ಎಲ್ಲಿ ಎಂದು. ಅವರು ಪೊಲೀಸರು ಕರೆದುಕೊಂಡು ಹೋದರೆಂದು ಹೇಳಿದ್ರು. ಹೀಗಾಗಿ ನಾನು ಶೇಷಾದ್ರಿಪುರಂ ಠಾಣೆ ಬಳಿ ಬಂದೆ ಎಂದಿದ್ದಾರೆ.

ಚೇತನ್ ಮತ್ತು ಅವರ ಬಾಡಿಗಾರ್ಡ್ ಇಬ್ಬರು ಫೋನ್ ಗೆ ಸಿಕ್ತಾ ಇಲ್ಲ. ಪೊಲೀಸರು ನೋಡಿದ್ರೆ ನಾವೂ ಅರೆಸ್ಟ್ ಮಾಡಿಲ್ಲ ಅಂತಿದ್ದಾರೆ. ಠಾಣೆಯಲ್ಲೂ ಸರಿಯಾದ ಉತ್ತರ ಸಿಗುತ್ತಿಲ್ಲ. ಪೊಲೀಸ್ ನವರು ಬಂಧಿಸಿದ್ದರೆ ಅದು ಮನೆಯವರಿಗೂ ತಿಳಿಸಬೇಕಿತ್ತು. ನೋಟೀಸ್ ನೀಡಬೇಕಿತ್ತು. ಆದ್ರೆ ಏನು ಹೇಳದೆ, ನೋಟೀಸನ್ನು ನೀಡದೆ ಏಕಾಏಕಿ ಕರೆದುಕೊಂಡು ಹೋಗಿದ್ದಾರೆ. ಇಲ್ಲಿ ಪೊಲೀಸ್ ಕಸ್ಟಡಿಯಲ್ಲಿ ನನ್ನ ಪತಿ ಇಲ್ಲ, ಹಾಗಾದ್ರೆ ಅವರನ್ನ ಕಿಡ್ನ್ಯಾಪ್ ಮಾಡಿದ್ದು ಯಾರು ಅಂತಾದ್ರೂ ಗೊತ್ತಾಗಬೇಕಿತ್ತಲ್ಲ ಎಂದು ಲೈವ್ ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!