Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RJ ರಚನಾ ನಿಧನ : ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಫಿಟ್ನೆಸ್ ಚರ್ಚೆ..!

Facebook
Twitter
Telegram
WhatsApp

ಬೆಂಗಳೂರು: ಆರ್ ಜೆ ಯಾಗಿ ಎಲ್ಲರ ಮನಸ್ಸನ್ನು ಕದ್ದಿದ್ದ ರಚನಾ ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದು ಅತೀವ ನೋವುಂಟು ಮಾಡಿದೆ. ಅವರ ಆತ್ಮೀಯರಿಗೆ ಶಾಕಿಂಗ್ ಕೂಡ ಆಗಿದೆ. ಸದಾ ಫಿಟ್ನೆಸ್ ಬಗ್ಗೆ ಯೋಚಿಸುತ್ತಿದ್ದ ರಚನಾಗೆ ಹೃದಯಾಘಾತವಾಯಿತಾ ಎಂಬ ಶಾಕಿಂಗ್ ತಿಳಿದವರಲ್ಲಿ ಉಂಟಾಗಿದೆ.

ರಚನಾ ಅವರ ಆಪ್ತ ವರ್ಗವೇ ಹೇಳುವಂತೆ ರಚನಾ ಫಿಟ್ನೆಸ್ ಗೆ ಹೆಚ್ಚು ಒತ್ತು ಕೊಡ್ತಾ ಇದ್ರಂತೆ. ಬೆಳಗ್ಗೆ ಮತ್ತು ಸಂಜೆ ಜಿಮ್, ವಾಕಿಂಗ್, ವರ್ಕೌಟ್ ಅಂತ ಮಾಡ್ತಿದ್ದ ರಚನಾ, ಡಯೆಟ್ ಅಂತ ಹಸಿ ತರಕಾರಿಯನ್ನು ತಿಂತಾ ಇದ್ರಂತೆ. ಹೀಗೆ ಯಾವಾಗ್ಲೂ ಫಿಟ್ನೆಸ್ ಗಾಗಿ ದೇಹ ದಂಡಿಸ್ತಾ ಇದ್ದದ್ದೆ ರಚನಾ ಸಾವಿಗೆ ಕಾರಣವಾಯ್ತಾ ಎಂಬ ಚರ್ಚೆಗಳು ಶುರುವಾಗಿದೆ.

ಯಾಕಂದ್ರೆ ಇತ್ತೀಚೆಗೆ ಅಪ್ಪು ಕಳೆದುಕೊಂಡ ದುಃಖ ಇನ್ನು ಹಾಗೆಯೇ ಇದೆ. ಅವರು ಕಾಪಾಡಿಕೊಂಡಷ್ಟು ಫಿಟ್ನೆಸ್ ಮತ್ಯಾರು ಕಾಪಾಡಿಕೊಂಡಿರಲಿಕ್ಕಿಲ್ಲ. ಹಿಂಗಿರುವಾಗ ಅಪ್ಪು ಅವರು ಕೂಡ ಹೃದಯಾಘಾತದಿಂದಲೇ ನಿಧನರಾಗಿದ್ದರು. ಇದೀಗ ರಚನಾ. ಸಾಕಷ್ಟು ಫಿಟ್ನೆಸ್ ಕಾಪಾಡಿಕೊಂಡಿದ್ದರು, ಕಾರ್ಡೀಯಾಕ್ ಅರೆಸ್ಟ್ ಆಗಿದ್ದು, ಈ ಬಗ್ಗೆ ಸಾಕಷ್ಟು ಚರ್ಚೆಗಳು ಶುರುವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!