Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಮಗೆ ಕಲ್ಲಿನ ಮಕ್ಕಳೆನ್ನುತ್ತಾರೆ, ಈಗ ಮಣ್ಣಿನ ಮಕ್ಕಳೆಂದು ಬಿಂಬಿಸಿಕೊಳ್ತಿದ್ದೀರಿ : ಡಿಕೆ ಬ್ರದರ್ಸ್ ಗೆ ಕುಮಾರಸ್ವಾಮಿ ಟಾಂಗ್

Facebook
Twitter
Telegram
WhatsApp

 

ಮೈಸೂರು: ಮಣ್ಣಿನ ಮಕ್ಕಳ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಖಡಕ್ ಟಾಂಗ್ ಕೊಟ್ಟಿದ್ದಾರೆ. ನಿಮಗೆ ಕಲ್ಲಿನ ಮಕ್ಕಳೆಂದು ಕರೆಯುತ್ತಾರೆ. ಆದ್ರೆ ನೀವೂ ಈಗೀಗ ಮಣ್ಣಿನ ಮಕ್ಕಳೆನ್ನಿಸಿಕೊಳ್ಳಲು ಹೊರಟಿದ್ದೀರಿ ಎಂದಿದ್ದಾರೆ.

ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಕಾಂಗ್ರೆಸ್ ಎಲ್ಲಾ ಸಿದ್ಧತೆಗಳನ್ನ ನಡೆಸಿಕೊಳ್ಳುತ್ತಿದ್ದು, ಎರಡನೇ ಹಂತದ ಪಾದಯಾತ್ರೆ ಯಾಕೆ ಬೇಕಿತ್ತು. ನೀವೇ ಮಣ್ಣಿನ ಮಕ್ಕಳೆಂದು ಬೋರ್ಡ್ ಹಾಕಿಕೊಂಡು ಹೋಗಿ. ಆದ್ರೆ ನಾವೆಂದು ಮಣ್ಣಿನ ಮಕ್ಕಳೆಂದು ಬೋರ್ಡ್ ಹಾಕಿ ಹೋದವರಲ್ಲ. ಜನ ನಮ್ಮನ್ನ ಹಾಗೆ ಕರೆಯುತ್ತಾರೆ.

ಕಲಾಪಕ್ಕೆ ಜೆಡಿಎಸ್ ನಿಂದ ಅಡ್ಡಿಯಾದ ಉದಾಹರಣೆಯೇ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ಸಹಕರಿಸಿದ್ದೇವೆ. ಆಗ ಕಲ್ಲಪ್ಪ, ಗಣಪತಿ ಸಾವು ಸೇರಿದಂತೆ ಹಲವು ವಿಚಾರಗಳು ಬಂದಿದ್ದವು. ಆದ್ರೆ ಕಲಾಪಕ್ಕೆ ನಾವೂ ಅಡ್ಡಿ ಮಾಡಲೇ ಇಲ್ಲ. ಕಲಾಪ ಮುಖ್ಯ ನಮಗೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!