Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನಗೆ ಆ ಇಬ್ಬರು ಶತ್ರುಗಳ ಸಮಾನವೇ : ಸಿಪಿ ಯೋಗಿಶ್ವರ್ ಹೇಳಿದ್ದು ಯಾರಿಗೆ..?

Facebook
Twitter
Telegram
WhatsApp

ರಾಮನಗರ: ಸಿಪಿ ಯೋಗೀಶ್ವರ್ ಆಗಾಗ ಹೆಚ್ಡಿಕೆ ಹಾಗೂ ಡಿಕೆ ಬ್ರದರ್ಸ್ ಬಗ್ಗೆ ಹರಿಹಾಯ್ತಾ ಇರ್ತಾರೆ. ಇದೀಗ ಆ ಇಬ್ಬರು ನನ್ನ ಸಮಾನ ಶತ್ರುಗಳು ಎಂದಿದ್ದಾರೆ.

ರಾಮನಗರ, ಚನ್ನಪಟ್ಟಣ ಕಡೆ ಜೆಡಿಎಸ್ ತನ್ನ ಪ್ರಾಬಲ್ಯ ಮೆರೆದಿದೆ. ಆದ್ರೆ ಇದೀಗ ಬಿಜೆಪಿ ಎಂಎಲ್ಸಿ ಸಿ ಪಿ ಯೋಗೀಶ್ವರ್ ನೇತೃತ್ವದಲ್ಲಿ ಹಲವು ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದಾರೆ. ಈ ವಿಚಾರವನ್ನು ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಕ್ಷೇತ್ರದ ಉದಾಸೀನತೆ ಹಾಗೂ ಅವರ ಆಡಳಿತದಿಂದ ಬೇಸತ್ತು ಬಿಜೆಪಿ ಸೇರುತ್ತಿದ್ದಾರೆ. ಕ್ಷೇತ್ರದ ಜನಕ್ಕೆ ಕುಮಾರಸ್ವಾಮಿ ಮೇಲೆ ಹತಾಶ ಮನೋಭಾವ ಬೆಳೆದಿದೆ.

ನಾನು ಚನ್ನಪಟ್ಟಣದಲ್ಲಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ಹಣ ಕೊಟ್ಟು ಕಾರ್ಯಕರ್ತರನ್ನ ಬಿಜೆಪಿಗೆ ಸೆಳೆಯಲು ಇದು ಚುನಾವಣಾ ಸಮಯವೇನು ಅಲ್ಲ. ಜೆಡಿಎಸ್ ಪಕ್ಷದಿಂದ ಬೇಸತ್ತು ಸ್ವಯಂಪ್ರೇರಿತರಾಗಿ ಬಿಜೆಪಿ ಪಕ್ಷ ಸೇರುತ್ತಿದ್ದಾರೆ. ಕುಮಾರಸ್ವಾಮಿ ಇತ್ತೀಚೆಗೆ ಮುಂಜಾನೆ ಎದ್ದು ಕ್ಷೇತ್ರಕ್ಕೆ ಬರ್ತಿದ್ದಾರೆ. ತಿಥಿ ಮದುವೆಗಳಲ್ಲಿ ಭಾಗವಹಿಸುತ್ತಿದ್ದಾರೆ. ನಾನು ಕ್ಷೇತ್ರ ಪ್ರವಾಸ ಕೈಗೊಂಡ ಮೇಲೆ ಅವರು ಆ್ಯಕ್ಟೀವ್ ಆಗಿದ್ದಾರೆಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್ : ಭಾರತದ ಪೌರತ್ವದ ಬಗ್ಗೆ ಹೇಳಿದ್ದೇನು..?

  ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಪಡೆದು ಮೊದಲ ಬಾರಿಗೆ ಮತ

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

error: Content is protected !!