Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿಗಳ ಬಳಿಯಿದ್ದ ಮೊಬೈಲ್ ಕಿತ್ತು ಬೆಂಕಿಗೆ ಹಾಕಿದ ಶಿಕ್ಷಕರು : ಅತ್ತು, ಕರೆದರೂ ಕೇಳಲೇ ಇಲ್ಲ…!

Facebook
Twitter
Telegram
WhatsApp

ಇದು ಸ್ಮಾರ್ಟ್ ಫೋನ್ ಗಳ ಯುಗ. ವಯಸ್ಸಿನ ವರ್ಗವೇ ಇಲ್ಲದೇ ಮೊಬೈಲ್ ಉಪಯೋಗಿಸುವ ಕಾಲವಾಗಿದೆ. ಈಗಂತು ಮಕ್ಕಳಿಗೂ ಸ್ಮಾರ್ಟ್ ಫೋನ್ ಅನಿವಾರ್ಯವಾಗಿದೆ.‌ ಮಕ್ಕಳಿಗೆ ಕ್ಲಾಸನ್ನು ಮೊಬೈಲ್ ನಲ್ಲೇ ಮಾಡಪಾಗುತ್ತಿದೆ. ಹೀಗಾಗಿ ಮೊಬೈಲ್ ಅಡಿಕ್ಷನ್ ಸರ್ವೇ ಸಾಮಾನ್ಯವಾಗಿದೆ. ಆದ್ರೆ ಅಲ್ಲೊಂದು ಶಿಕ್ಷಕ ವರ್ಗ ಮಕ್ಕಳು ಮೊಬೈಲ್ ಉಪಯೋಗಿಸುವುದನ್ನು ಖಂಡಿಸಿದೆ, ಮೊಬೈಲ್ ಗಳಿಗೆ ಬೆಂಕಿ ಹಾಕಿದೆ.

https://www.instagram.com/reel/CaM9pgfM3VN/?utm_medium=copy_link

ಶಾಲಾ ಕಾಲೇಜಿನೊಳಗೆ ಮೊಬೈಲ್ ತರಲು ಅನುಮತಿ ಇಲ್ಲ. ಆನ್ಲೈನ್ ಕ್ಲಾಸ್ ಇದ್ದಾಗ, ಮನೆಯಲ್ಲಿದ್ದಾಗ ಉಪಯೋಗಿಸಬಹುದು. ಆದ್ರೆ ಕ್ಲಾಸ್ ರೂಂನೊಳಗೆ ಮೊಬೈಲ್ ತಂದ ವಿದ್ಯಾರ್ಥಿಗಳ ಬಳಿ ಮೊಬೈಲ್ ಕಸಿದುಕೊಂಡು ಬೆಂಕಿಗೆ ಹಾಕಿದ್ದಾರೆ. ವಿದ್ಯಾರ್ಥಿಗಳು ಎಷ್ಟೇ ಗೋಗರೆದರು ಬಿಟ್ಟಿಲ್ಲ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

https://www.instagram.com/reel/CaM9pgfM3VN/?utm_medium=copy_link

ಈ ಘಟನೆ ನಡೆದಿರೋದು ಇಂಡೋನೇಷ್ಯಾದಲ್ಲಿ. ಮೊಬೈಲ್ ಗಳನ್ನ ಬೆಂಕಿಗೆ ಹಾಕುವಾಗ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಬೆಂಕಿ ಹೊತ್ತಿಸುವುದನ್ನ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೂ ಶಿಕ್ಷಕರು ಆ ಕಡೆ ಗಮನಕೊಟ್ಟಿಲ್ಲ. ಎಲ್ಲರ ಬಳಿಯಿದ್ದ ಸ್ಮಾರ್ಟ್ ಫೋನ್ ಗಳನ್ನು ತೆಗೆದು ಬೆಂಕಿಗೆ ಹಾಕಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೆಲ್ಲಾ ಓಡಾಡುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!