Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಕ್ರೇನ್ ಯುದ್ಧ : ಮೆಟ್ರೋ ಸುರಂಗದಲ್ಲೇ ಕುಳಿತ ವಿದ್ಯಾರ್ಥಿಗಳು..!

Facebook
Twitter
Telegram
WhatsApp

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಜನರು ಪ್ರಾಣದ ಭಯದಲ್ಲೇ ಸಮಯ ಕಳೆಯುತ್ತಿದ್ದಾರೆ. ಅದರಲ್ಲೂ ಕರ್ನಾಟಕದ ವಿದ್ಯಾರ್ಥಿಗಳು ಅಲ್ಲಿ ಇರುವುದಕ್ಕೂ ಆಗದೆ, ದೇಶಕ್ಕೆ ಮರಳುವುದಕ್ಕೂ ಆಗದ ತ್ರಿಶಂಕು ಸ್ಥಿತಿಯಲ್ಲಿ ಸಿಲುಕಿದ್ದಾರೆ. ಸುಮಾರು ವಿದ್ಯಾರ್ಥಿಗಳು ಪ್ರಾಣ ರಕ್ಷಣೆಗಾಗಿ ಮೆಟ್ರೋ ಸುರಂಗ ಮಾರ್ಗದಲ್ಲೇ ಉಳಿದು ಬಿಟ್ಟಿದ್ದಾರೆ.

ನಿನ್ನೆಯಿಂದಲೂ ಬಾಂಬ್ ಬ್ಲಾಸ್ಟ್ ಸೌಂಡ್ ಕೇಳಿ ಇಲ್ಲಿ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳ ಸ್ಥಿತಿ ಅಲ್ಲಿ ಹೇಗಿದೆಯೋ ಎಂದು ಕೊರಗುತ್ತಿದ್ದಾರೆ. ಭಾರತ ಸರ್ಕಾರವೂ ಕೂಡ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆ ತರಲು ಎಲ್ಲಾ ಪ್ರಯತ್ನಗಳನ್ನ ಮಾಡ್ತಿದೆ. ಈ ಮಧ್ಯೆ ಅಲ್ಲಿನ ವಿದ್ಯಾರ್ಥಿಗಳು ಕೂಡ ನಾವೂ ಸೇಫಾಗಿಯೇ ಇದ್ದೇವೆ ಎಂದು ಹೇಳುತ್ತಿದ್ದಾರೆ.

ಉಕ್ರೇನ್ ನಲ್ಲಿ ಸುಮಾರು 16 ಸಾವಿರ ಮಂದಿ ಭಾರತೀಯರಿದ್ದಾರೆ. ಅದರಲ್ಲಿ ಹೆಚ್ಚು ವಿದ್ಯಾರ್ಥಿಗಳೇ ಆಗಿದ್ದಾರೆ. ಹಲವರು ಅಪಾರ್ಟ್ಮೆಂಟ್ ನಲ್ಲಿ ಹೊರಗೆ ಬರದಂತೆ ಇದ್ದರೆ, ಇನ್ನು ಹಲವರು ಮೆಟ್ರೋ ಸುರಂಗ ಮಾರ್ಗಗಳಲ್ಲಿ ಅವಿತುಕೊಂಡಿದ್ದಾರೆ. ಬಾಂಬ್ ದಾಳಿಯಿಂದ ರಕ್ಷಣೆ ಪಡೆಯಲು ಸುಮಾರು 30 ಗಂಟೆಗಳ ಕಾಲ ಕಳೆಯುತ್ತಿದ್ದಾರೆ.

ಹೀಗೆ ಇಕ್ಕಟ್ಟಿಗೆ ಸಿಲುಕಿರುವ ವಿದ್ಯಾರ್ಥಿಗಳು ಆದಷ್ಟು ಬೇಗ ನಮ್ಮನ್ನು ರಕ್ಷಿಸಿ ಎಂದು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡುತ್ತಿದ್ದಾರೆ. ಅವರ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್ : ಭಾರತದ ಪೌರತ್ವದ ಬಗ್ಗೆ ಹೇಳಿದ್ದೇನು..?

  ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಪಡೆದು ಮೊದಲ ಬಾರಿಗೆ ಮತ

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!