Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇಂದ್ರ ಸಚಿವರಿಗೆ ಯುದ್ಧಭೂಮಿಗೆ ಕಳುಹಿಸಲು ಪ್ರಧಾನಿ ಯೋಜನೆ..!

Facebook
Twitter
Telegram
WhatsApp

ನವದೆಹಲಿ: ಉಕ್ರೇನ್ ಸಂಪೂರ್ಣವಾಗಿ ಯುದ್ಧಭೂಮಿಯಾಗಿದೆ. ಬಾಂಬ್ ಗಳ ಸದ್ದು ಕೇಳಿಸುತ್ತಲೇ ಇದೆ. ಅಲ್ಲಿನ ಜನ ಆತಂಕದಲ್ಲಿದ್ದಾರೆ. ರಾಷ್ಟ್ರ ರಕ್ಷಣೆಗೆ ಉಕ್ರೇನ್ ಅಧ್ಯಕ್ಷ ಕೂಡ ಸೈನಿಕರ ಜೊತೆಗೆ ನಿಂತಿದ್ದಾರೆ. ಈ ಮಧ್ಯೆ ವಿದ್ಯಾಭ್ಯಾಸಕ್ಕಾಗಿ ಹೋಗಿರುವ ಕನ್ನಡಿಗರನ್ನ ತಮ್ಮ ದೇಶಕ್ಕೆ ಕರೆತರುವ ಕೆಲಸ ಮಾಡ್ತಿದೆ ಭಾರತ ಸರ್ಕಾರ. ಈಗಾಗಲೇ ಮೂರು ದಿನದಿಂದ ಈ ಕಾರ್ಯಾಚರಣೆ ನಡೆಯುತ್ತಿದೆ.

ಈ ಮಧ್ಯೆ ಇಂದು‌ ಪ್ರಧಾನಿ ಮೋದಿ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದಾರೆ. ಉನ್ನತಮಟ್ಟದ ಸಭೆ ಕರೆದಿರುವ ಪ್ರಧಾನಿ ಮೋದಿ, ಉಕ್ರೇನ್ ಗೆ ಸಚಿವರನ್ನ ಕಳಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ವಿ ಕೆ ಸಿಂಗ್ ನೇತೃತ್ವದಲ್ಲಿ ಸಚಿವರನ್ನ ಉಕ್ರೇನ್ ಗೆ ಕಳುಹಿಸಲಿದ್ದಾರೆ.

ಕೇಂದ್ರದ ಹಲವು ಸಚಿವರು ಯುದ್ಧ ಭೂಮಿಗೆ ನೇರವಾಗಿ ಹೋಗಲಿದ್ದಾರೆ. ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂದ್ಯಾ, ವಿ ಕೆ ಸಿಂಗ್ ತೆರಳಲಿದ್ದು, ಸಚಿವರಿಗೆ ಭಾರತೀಯರನ್ನ ಕರೆ ತರುವ ಹೊಣೆ ನೀಡಲಾಗಿದೆ. ಇನ್ನು ಕೇಂದ್ರ ಸಚಿವರು ಉಕ್ರೇನ್ ಪಕ್ಕದ ರಾಷ್ಟ್ರಗಳಿಂದ ಕಾರ್ಯಾಚರಣೆ ನಡೆಸಲಿದ್ದಾರೆ. 4 ದೇಶಗಳ ಜೊತೆ ಸಚಿವರು ಸಂಪರ್ಕದಲ್ಲಿರುತ್ತಾರೆ. ಒಟ್ಟಾರೆ ಯುದ್ಧಭೂಮಿಯಲ್ಲಿ ಸಿಲುಕಿರುವ ಭಾರತೀಯರನ್ನ ಸುರಕ್ಷಿತವಾಗಿ ಕರೆತರುವಲ್ಲಿ ಭಾರತ ಸರ್ಕಾರ ನಿರತವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!