Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಷ್ಯಾ v/s ಉಕ್ರೇನ್ ಯುದ್ಧ : ಪಾಕಿಸ್ತಾನದ ಪ್ರಧಾನಿಗೂ ಪೆಟ್ಟು ಕೊಟ್ಟ ರಷ್ಯಾ.. ಹೇಗೆ ಗೊತ್ತಾ..?

Facebook
Twitter
Telegram
WhatsApp

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಐದನೇ ದಿನಕ್ಕೆ ಕಾಲಿಟ್ಟಿದೆ. ರಷ್ಯಾ ತನ್ನ ಬಲಿಷ್ಠ ಸೇನೆಯಿಂದ ಅಲ್ಲಲ್ಲಿ ಉಡೀಸ್ ಮಾಡ್ತಿದೆ. ಇದೀಗ ಪಾಕಿಸ್ತಾನಕ್ಕೆ ಅತೀ ಮುಖ್ಯವಾಗಿ ಬೇಕಾಗಿದ್ದ ಸ್ಥಳವನ್ನು ಬ್ಲಾಸ್ಟ್ ಮಾಡಿ, ಇಮ್ರಾನ್ ಖಾನ್ ಗೆ ಪೆಟ್ಟು ಕೊಟ್ಟಿದೆ.

ರಷ್ಯಾದ ದಾಳಿಯಿಂದಾಗಿ ಪಾಕಿಸ್ತಾನಕ್ಕೆ ಸುಮಾರು 85.6 ಮಿಲಿಯನ್ ಡಾಲರ್ ನಷ್ಟವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. (1,500 ಕೋಟಿ ಅಂದಾಜು ಮೊತ್ತ). ಪಾಕಿಸ್ತಾನ ಬಳಸುತ್ತಿದ್ದ ಯುದ್ಧ ಟ್ಯಾಂಕರ್ ಗಳನ್ನ ಉಕ್ರೇನ್ ನಲ್ಲೇ ಒದಗಿಸಲಾಗುತ್ತಿತ್ತು. ಇದೀಗ ಆ ಟ್ಯಾಂಕರ್ ಗಳನ್ನ ರಷ್ಯಾ ಉಡೀಸ್ ಮಾಡಿದೆ.

ಮಾಲಿಶೇವ್ ಫ್ಲ್ಯಾಂಟ್ ಸ್ಟೇಟ್ ಎಂಟರ್ಪ್ರೈಸಸ್ ಫ್ಯಾಕ್ಟರಿಯೂ ಉಕ್ರೇನ್ ನ ಅತ್ಯಂತ ದೊಡ್ಡದಾದ ಯುದ್ಧ ಟ್ಯಾಂಕ್ ಗಳನ್ನ ನಿರ್ಮಾಣ ಮಾಡಯವ ಫ್ಯಾಕ್ಟರಿಯಾಗಿದೆ. ನಮ್ಮ ಭಾರತದ ವಿರುದ್ಧ ಪಾಕಿಸ್ತಾನ ಬಳಸುವಂತ ಟ್ಯಾಂಕ್ ಗಳ ದುರಸ್ಥಿ ಮತ್ರು ಆಧುನಿಕರಣ ಮಾಡಿಕೊಡಲು ಇದೇ ಫ್ಯಾಕ್ಟರಿಗೆ ಹಣ ನೀಡಿ ಒಪ್ಪಂದ ಕೂಡ ಮಾಡಿಕೊಂಡಿದ್ದರು. ಇದೀಗ ಈ ಫ್ಯಾಕ್ಟರಿಯನ್ನೇ ಸಂಪೂರ್ಣ ನಾಶ ಮಾಡಿದೆ ರಷ್ಯಾ ಸೇನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

error: Content is protected !!