Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇ-ಶ್ರಮ ಕಾರ್ಡ್‍ದಾರರು ಆಧಾರ್‌ ನೊಂದಿಗೆ ಮೊಬೈಲ್ ಸಂಖ್ಯೆ ಜೋಡಣೆಗೆ ಕಾಲಾವಕಾಶ

Facebook
Twitter
Telegram
WhatsApp

ಚಿತ್ರದುರ್ಗ, (ಫೆಬ್ರವರಿ.28) :ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವಿವಿಧ ಸೌಲಭ್ಯಗಳ ಸಹಿತ, ಇ-ಶ್ರಮ ಕಾರ್ಡ್‍ದಾರರು ಕಾರ್ಡ್‍ನ ಸೌಲಭ್ಯವನ್ನು ಪಡೆದುಕೊಳ್ಳಲು ಮೊಬೈಲ್ ಸಂಖ್ಯೆಯನ್ನು ಆಧಾರ್‍ನೊಂದಿಗೆ ಜೋಡಣೆ ಮಾಡಬೇಕಾಗಿರುತ್ತದೆ.

ಈ ಹಿನ್ನೆಲೆಯಲ್ಲಿ “Aadhar Mobile number updating Camps”  India Post Payments Bank  (ಅಂಚೆ ಇಲಾಖೆ) ವತಿಯಿಂದ ಕೈಗೊಳ್ಳಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಇ-ಶ್ರಮ ನೋಂದಣಿದಾರರು ಹಾಗೂ ಕಟ್ಟಡ ಕಾರ್ಮಿಕರು  ತಮ್ಮ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಮಾರ್ಚ್ 02 ರಿಂದ ಮಾರ್ಚ್ 15ರವರಗೆ ಬೆಳಿಗ್ಗೆ 10 ರಿಂದ 12.30 ರವರೆಗೆ ಕಾಲಾವಕಾಶವಿದ್ದು, ತಮ್ಮ ಆಧಾರ್ ಮತ್ತು ಮೊಬೈಲ್‍ನೊಂದಿಗೆ ತಮಗೆ ಸಂಬಂಧಿಸಿದ ವ್ಯಾಪ್ತಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ Aadhar Mobile number updating ಮಾಡಿಸಿಕೊಳ್ಳಬೇಕು ಎಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!