Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಲಕ್ಷ್ಮಣ ರೆಡ್ಡಿ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 15 : ತಾಲ್ಲೂಕಿನ ಬೆಳಗಟ್ಟ ಮೂಲದ ಹಾಗೂ ನಗರದ ಬ್ಯಾಂಕ್ ಕಾಲೋನಿ ನಿವಾಸಿ ಪೊಪ್ಪಲ ಲಕ್ಷ್ಮಣ ರೆಡ್ಡಿ ಪಿ.ಟಿ. (87 ವರ್ಷ) ಇಂದು ಮಧ್ಯಾನ್ಹ 3 ಗಂಟೆಗೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಸೆಪ್ಟೆಂಬರ್. 16) ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಬೆಳಿಗ್ಗೆ 10 : 30 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಜೈಲಿನಲ್ಲೂ ‘ನಂಬರ್’ ಆಟ: ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪ್ರದೋಷ್ ವಿರುದ್ಧ ದೂರು

ಚಿತ್ರದುರ್ಗ ಜಿಲ್ಲೆಯಾದ್ಯಂತ 2,134 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ : 7 ಅತಿಸೂಕ್ಷ್ಮ, 114 ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಚಿತ್ರದುರ್ಗ ಜಿಲ್ಲೆಯಾದ್ಯಂತ ಡಿ.ಜೆ, ಹೈ-ಡೆಸಿಬಲ್ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ

ಚಿತ್ರದುರ್ಗ ಮುಖ್ಯ ರಸ್ತೆ ಅಗಲೀಕರಣ : ಭೂಸ್ವಾಧೀನ, ಕಟ್ಟಡ ಪರಿಹಾರದ ನಿಖರ ಮಾಹಿತಿ ಸಂಗ್ರಹಿಸಲು ಸಚಿವ ಟಿ. ರಘುಮೂರ್ತಿ ಸೂಚನೆ

ಗೌರಿ-ಗಣೇಶ ಹಬ್ಬದ ಮೆರವಣಿಗೆಯಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ/ಸಿಡಿಮದ್ದು ಬಳಕೆ ನಿಷೇಧ: ಚಿತ್ರದುರ್ಗ ಜಿಲ್ಲಾಧಿಕಾರಿ ಆದೇಶ

ಗೋನೂರು ಕೆರೆಯಲ್ಲಿ ಭದ್ರೆಗೆ ಸಿಎಂ ಗಂಗಾಪೂಜೆ, ಬಾಗಿನ: ಅಗತ್ಯ ಸಿದ್ಧತೆಗೆ ಸಚಿವ ಟಿ. ರಘುಮೂರ್ತಿ ಸೂಚನೆ